Webdunia - Bharat's app for daily news and videos

Install App

ಇವರ ಬಗ್ಗೆ ಮಾತನಾಡಲು ನಿಮಗೆ ನಾಲಿಗೆ ಇಲ್ವಾ? ಪ್ರಕಾಶ್ ರೈಗೆ ಜಗ್ಗೇಶ್ ಹೀಗೆ ಹೇಳಿದ್ದೇಕೆ?!

Webdunia
ಶುಕ್ರವಾರ, 2 ಫೆಬ್ರವರಿ 2018 (08:44 IST)
ಬೆಂಗಳೂರು: ಇತ್ತೀಚೆಗೆ ಅವಕಾಶ ಸಿಕ್ಕಾಗಲೆಲ್ಲಾ ಬಿಜೆಪಿ ನಾಯಕರ ಮೇಲೆ ಹರಿಹಾಯುತ್ತಿರುವ ಬಹುಭಾಷಾ ತಾರೆ ಪ್ರಕಾಶ್ ರೈ ಮೇಲೆ ನಟ, ಬಿಜೆಪಿ ನಾಯಕ ಜಗ್ಗೇಶ್ ಚಾಟಿ ಬೀಸಿದ್ದಾರೆ.
 

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತಸಂತೋಷ್ ಕೊಲೆಯಾಗಿದೆ. ಇದರ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್ ಈ ಯುವಕನ ಕೊಲೆ ಬಗ್ಗೆ ಮಾತನಾಡಲು ನಿಮಗೆ ನಾಲಿಗೆ ಹೊರಳುತ್ತಿಲ್ಲವೇ ಎಂದು ಪ್ರಕಾಶ್ ರೈ ಮತ್ತು ಸಾಮಾಜಿಕ ಹೋರಾಟಗಾರ ದೊರೆಸ್ವಾಮಿ ಅವರಿಗೆ ಪ್ರಶ್ನಿಸಿದ್ದಾರೆ.

‘ಮಿತ್ರ ಪ್ರಕಾಶ್ ರೈ, ಪಿತೃ ಸಮಾನರಾದ ದೊರೆಸ್ವಾಮಿಯವರೆ ಕೊಲೆಯಾದ ಈ ಕಂದಮ್ಮನ ಬಗ್ಗೆ ಮಾತನಾಡಲು ಯಾಕೆ ನಿಮ್ಮ ತುಟಿ ಚಲನೆಯಿಲ್ಲ? ಯಾಕೆ ನಿಮ್ಮ ನಾಲಿಗೆ ನುಡಿಯಲಿಲ್ಲ? ಕಾಂಗ್ರೆಸ್ ಪಾಪದ ಋಣ ತಡೆ ಹಿಡಿಯಿತೇ? ಗಮನಿಸುತ್ತಿದ್ದಾರೆ ಕರುನಾಡ ಜನ! ಪಾರದರ್ಶಕ ನಡೆ ಇರಲಿ! ಇಲ್ಲದಿದ್ದರೆ ನಗೆ ಪಾಟಲು ನಿಮ್ಮ ಶ್ರಮದ ಬದುಕು’ ಎಂದು ಜಗ್ಗೇಶ್ ಟ್ವಿಟರ್ ನಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments