ಜಗ್ಗೇಶ್ ಪುತ್ರನಿಗೆ ಚಾಕುವಿನಿಂದ ಇರಿತ

Webdunia
ಸೋಮವಾರ, 14 ಆಗಸ್ಟ್ 2017 (09:24 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಹಿರಿಯ ಪುತ್ರ ಗುರುರಾಜ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಇಂದು ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.


 
ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಆರ್ ಟಿ ನಗರ ಬಳಿ ದುಷ್ಕರ್ಮಿಗಳು ಜಗ್ಗೇಶ್ ಪುತ್ರನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವತಃ ಜಗ್ಗೇಶ್ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ.

ಯಾವುದೇ ದ್ವೇಷದ ಹಿನ್ನಲೆಯಲ್ಲಿ  ದುಷ್ಕರ್ಮಿಗಳು ದಾಳಿ ನಡೆಸಿಲ್ಲ. ಟ್ರಾಫಿಕ್ ಸಂದರ್ಭದಲ್ಲಿ ನಡೆದ ಚಿಕ್ಕ ಕಿರಿ ಕಿರಿಯಿಂದಾಗಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆಂದು ಜಗ್ಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಆರ್ ಟಿ ನಗರ ಪೊಲೀಸರಿಗೆ ದೂರು  ನೀಡಲಾಗಿದೆ. ಗುರುರಾಜ್ ಎಡ ತೊಡೆ ಮೇಲೆ ಗಾಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ.. ಸಿದ್ಧಗಂಗಾ ಶ್ರೀಗಳ ಎದುರು ಕೂತ ಅಮಿತ್ ಶಾ ಕುಳಿತ ಭಂಗಿ ವಿವಾದದಲ್ಲಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಇನ್ನೊಂದು ವರ್ಷದ ಜೈಲೇ ಗತಿ: ವಿಜಯಲಕ್ಷ್ಮಿ ಇಂಟ್ರೆಸ್ಟಿಂಗ್ ಪೋಸ್ಟ್

ನೆರವೇರಿದ ಬೇಡಿಕೆ: ಕೊರಗಜ್ಜನಿಗೆ ಕೋಲ ಸಲ್ಲಿಸಿದ ರಚಿತಾ ರಾಮ್, Video

ನಾನು ವಿಚ್ಛೇದನ ಪಡೆಯುವವರೆಗೂ ನನ್ನ ಚಿತ್ರಗಳು ತೆರೆಮೇಲೆ ಬಿಡುಗಡೆಯಾಗುವುದಿಲ್ಲ: ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟ ನಟ ರವಿ ಮೋಹನ್

ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್ ಜತೆ ನಟಿ ಶೆಹನಾಜ್ ಗಿಲ್ ಡೇಟಿಂಗ್

ಅಯೋಧ್ಯೆಯಲ್ಲಿ ₹3.31ಕೋಟಿಯ ಭೂಮಿ ಖರೀದಿಸಿದ ನಟ ರಣಬೀರ್ ಕಪೂರ್

ಮುಂದಿನ ಸುದ್ದಿ
Show comments