Webdunia - Bharat's app for daily news and videos

Install App

ಜಗ್ಗೇಶ್ ಪುತ್ರನಿಗೆ ಚಾಕುವಿನಿಂದ ಇರಿತ

Webdunia
ಸೋಮವಾರ, 14 ಆಗಸ್ಟ್ 2017 (09:24 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಹಿರಿಯ ಪುತ್ರ ಗುರುರಾಜ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಇಂದು ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.


 
ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಆರ್ ಟಿ ನಗರ ಬಳಿ ದುಷ್ಕರ್ಮಿಗಳು ಜಗ್ಗೇಶ್ ಪುತ್ರನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವತಃ ಜಗ್ಗೇಶ್ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ.

ಯಾವುದೇ ದ್ವೇಷದ ಹಿನ್ನಲೆಯಲ್ಲಿ  ದುಷ್ಕರ್ಮಿಗಳು ದಾಳಿ ನಡೆಸಿಲ್ಲ. ಟ್ರಾಫಿಕ್ ಸಂದರ್ಭದಲ್ಲಿ ನಡೆದ ಚಿಕ್ಕ ಕಿರಿ ಕಿರಿಯಿಂದಾಗಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆಂದು ಜಗ್ಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಆರ್ ಟಿ ನಗರ ಪೊಲೀಸರಿಗೆ ದೂರು  ನೀಡಲಾಗಿದೆ. ಗುರುರಾಜ್ ಎಡ ತೊಡೆ ಮೇಲೆ ಗಾಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ.. ಸಿದ್ಧಗಂಗಾ ಶ್ರೀಗಳ ಎದುರು ಕೂತ ಅಮಿತ್ ಶಾ ಕುಳಿತ ಭಂಗಿ ವಿವಾದದಲ್ಲಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರ ನೆಚ್ಚಿನ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್ ರಿಯಾಲಿಟಿ ಶೋ ಮತ್ತೆ ಆರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ

BBK13: ಒಂದೇ ಗುಂಪು ಎಂಬಂತಿದ್ದ ಕಾವ್ಯಾ, ಗಗನ್ ನಡುವೆಯೇ ನಡೆಯಿತು ಕಿತ್ತಾಟ Video

Video: ಕಮಲಿ ಸೀರಿಯಲ್ ನಲ್ಲಿ ನಿಜವಾಗಿಯೂ ನಿರಂಜನ್ ನನಗೆ ಮೂರು ಗಂಟು ಕಟ್ಟಿದ್ರು: ಅಮೂಲ್ಯ ಗೌಡ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಮುಂದಿನ ಸುದ್ದಿ
Show comments