ಜಗ್ಗೇಶ್ ಪುತ್ರನಿಗೆ ಚಾಕುವಿನಿಂದ ಇರಿತ

Webdunia
ಸೋಮವಾರ, 14 ಆಗಸ್ಟ್ 2017 (09:24 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಹಿರಿಯ ಪುತ್ರ ಗುರುರಾಜ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಇಂದು ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.


 
ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಆರ್ ಟಿ ನಗರ ಬಳಿ ದುಷ್ಕರ್ಮಿಗಳು ಜಗ್ಗೇಶ್ ಪುತ್ರನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವತಃ ಜಗ್ಗೇಶ್ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ.

ಯಾವುದೇ ದ್ವೇಷದ ಹಿನ್ನಲೆಯಲ್ಲಿ  ದುಷ್ಕರ್ಮಿಗಳು ದಾಳಿ ನಡೆಸಿಲ್ಲ. ಟ್ರಾಫಿಕ್ ಸಂದರ್ಭದಲ್ಲಿ ನಡೆದ ಚಿಕ್ಕ ಕಿರಿ ಕಿರಿಯಿಂದಾಗಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆಂದು ಜಗ್ಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಆರ್ ಟಿ ನಗರ ಪೊಲೀಸರಿಗೆ ದೂರು  ನೀಡಲಾಗಿದೆ. ಗುರುರಾಜ್ ಎಡ ತೊಡೆ ಮೇಲೆ ಗಾಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ.. ಸಿದ್ಧಗಂಗಾ ಶ್ರೀಗಳ ಎದುರು ಕೂತ ಅಮಿತ್ ಶಾ ಕುಳಿತ ಭಂಗಿ ವಿವಾದದಲ್ಲಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಮಗನ ಜತೆ ಎ.ಆರ್‌ ರೆಹಮಾನ್ ಸಂಗೀತ ಕಚೇರಿ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ, ಸ್ಮೃತಿ ಮಂಧಾನಗೆ ತಿಮ್ಮಪ್ಪ ಕೈ ಬಿಡಲಿಲ್ಲ ಪೋಸ್ಟ್ ಗೆ ಪ್ರಕಾಶ್ ರಾಜ್ ಆಕ್ರೋಶ

ಪ್ರೇಮ್ ಬಳಿಕ ನಿರ್ಮಾಪಕ ಕನಕಪುರ ಶ್ರೀನಿವಾಸ್ ಗೆ ಗುಮ್ಮಿದ ಕಿಚ್ಚ ಸುದೀಪ್

ಮಚ್ಚು ಹಿಡಿದು ಶೋಕಿ ಮಾಡಿ ಜೈಲು ಸೇರಿದ್ದ ರಜತ್‌ಗೆ ಇದೀಗ ಮತ್ತೇ ಸಂಕಷ್ಟ

ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments