Webdunia - Bharat's app for daily news and videos

Install App

ಅನಾರೋಗ್ಯದ ನಡುವೆಯೂ ಕಾವೇರಿ ವಿವಾದದ ಬಗ್ಗೆ ಮಾತನಾಡಿದ ಜಗ್ಗೇಶ್

Webdunia
ಭಾನುವಾರ, 1 ಅಕ್ಟೋಬರ್ 2023 (09:30 IST)
Photo Courtesy: Twitter
ಬೆಂಗಳೂರು: ಇತ್ತೀಚೆಗೆ ಬೆನ್ನು ನೋವಿಗೊಳಗಾಗಿ ದೆಹಲಿಯಲ್ಲಿ ಚಿಕಿತ್ಸೆ ಪಡೆದಿದ್ದ ನವರಸನಾಯಕ ಜಗ್ಗೇಶ್ ಕಾವೇರಿ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ.

ಆದರೆ ಇದೀಗ ತಮ್ಮ ಮನೆಗೆ ಬಂದ ಮೇಲೆ ಅನಾರೋಗ್ಯದ ನಡುವೆಯೂ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಅನಾರೋಗ್ಯದ ವಿಚಾರ, ಕಾವೇರಿ ವಿವಾದದ ಬಗ್ಗೆ ಮಾತನಾಡಿದ್ದಾರೆ.

ಕಾವೇರಿ ವಿವಾದದ ವಿಚಾರದಲ್ಲಿ ಕನ್ನಡ ನಟರು ಪಾಲ್ಗೊಳ್ಳುತ್ತಿಲ್ಲ ಎಂದು ಆರೋಪ ಹೊರಿಸುವವರ ಬಗ್ಗೆ ಜಗ್ಗೇಶ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಎಷ್ಟು ಜನ ಕಾವೇರಿ ನೀರು ಕುಡಿಯುತ್ತಾರೆ? ಅವರಲ್ಲಿ ಎಷ್ಟು ಜನ ಹೋರಾಟಕ್ಕೆ ಬಂದಿದ್ದಾರೆ? ಕೇವಲ ಕಲಾವಿದರನ್ನು ಮಾತ್ರ ಪ್ರಶ್ನೆ ಮಾಡಲಾಗುತ್ತದೆ. ಎಷ್ಟೋ ಜನ ಇಲ್ಲಿನ ಕಲಾವಿದರು ಕಷ್ಟದಲ್ಲಿದ್ದಾರೆ. ಆದರೆ ಬೇರೆ ಭಾಷೆಯ ನಟರು ಇಲ್ಲಿ ಬಂದು ಕೋಟಿ ಕೋಟಿ ಬಾಚಿಕೊಂಡು ಹೋಗುತ್ತಾರೆ. ಪರಭಾಷೆ ಸಿನಿಮಾಗಳನ್ನು ನೋಡುವವರ ಮುಖಕ್ಕೆ ಉಗಿಯಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments