Webdunia - Bharat's app for daily news and videos

Install App

ಅನಾರೋಗ್ಯದ ನಡುವೆಯೂ ಕಾವೇರಿ ವಿವಾದದ ಬಗ್ಗೆ ಮಾತನಾಡಿದ ಜಗ್ಗೇಶ್

Webdunia
ಭಾನುವಾರ, 1 ಅಕ್ಟೋಬರ್ 2023 (09:30 IST)
Photo Courtesy: Twitter
ಬೆಂಗಳೂರು: ಇತ್ತೀಚೆಗೆ ಬೆನ್ನು ನೋವಿಗೊಳಗಾಗಿ ದೆಹಲಿಯಲ್ಲಿ ಚಿಕಿತ್ಸೆ ಪಡೆದಿದ್ದ ನವರಸನಾಯಕ ಜಗ್ಗೇಶ್ ಕಾವೇರಿ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ.

ಆದರೆ ಇದೀಗ ತಮ್ಮ ಮನೆಗೆ ಬಂದ ಮೇಲೆ ಅನಾರೋಗ್ಯದ ನಡುವೆಯೂ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಅನಾರೋಗ್ಯದ ವಿಚಾರ, ಕಾವೇರಿ ವಿವಾದದ ಬಗ್ಗೆ ಮಾತನಾಡಿದ್ದಾರೆ.

ಕಾವೇರಿ ವಿವಾದದ ವಿಚಾರದಲ್ಲಿ ಕನ್ನಡ ನಟರು ಪಾಲ್ಗೊಳ್ಳುತ್ತಿಲ್ಲ ಎಂದು ಆರೋಪ ಹೊರಿಸುವವರ ಬಗ್ಗೆ ಜಗ್ಗೇಶ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಎಷ್ಟು ಜನ ಕಾವೇರಿ ನೀರು ಕುಡಿಯುತ್ತಾರೆ? ಅವರಲ್ಲಿ ಎಷ್ಟು ಜನ ಹೋರಾಟಕ್ಕೆ ಬಂದಿದ್ದಾರೆ? ಕೇವಲ ಕಲಾವಿದರನ್ನು ಮಾತ್ರ ಪ್ರಶ್ನೆ ಮಾಡಲಾಗುತ್ತದೆ. ಎಷ್ಟೋ ಜನ ಇಲ್ಲಿನ ಕಲಾವಿದರು ಕಷ್ಟದಲ್ಲಿದ್ದಾರೆ. ಆದರೆ ಬೇರೆ ಭಾಷೆಯ ನಟರು ಇಲ್ಲಿ ಬಂದು ಕೋಟಿ ಕೋಟಿ ಬಾಚಿಕೊಂಡು ಹೋಗುತ್ತಾರೆ. ಪರಭಾಷೆ ಸಿನಿಮಾಗಳನ್ನು ನೋಡುವವರ ಮುಖಕ್ಕೆ ಉಗಿಯಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments