Webdunia - Bharat's app for daily news and videos

Install App

ಪೈರಸಿ ಮಾಡಲು ವಿದೇಶದಿಂದಲೇ ನಡೆಯುತ್ತದೆ ಡೀಲ್! ಜಗ್ಗೇಶ್ ಹೇಳಿದ ಪೈರಸಿ ಕರಾಳ ಸತ್ಯ!

Webdunia
ಮಂಗಳವಾರ, 24 ಸೆಪ್ಟಂಬರ್ 2019 (10:05 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಯಾರ ಚಿತ್ರ ಗೆಲ್ಲಬೇಕು, ಸೋಲಬೇಕು ಎಂದು ನಿರ್ಧರಿಸುವವರು ಜನರಲ್ಲ! ಪೈರಸಿ ಮಾಡುವವರು! ಹೀಗಂತ ನವರಸನಾಯಕ ಜಗ್ಗೇಶ್ ಪೈರಸಿ ಬಗೆಗಿನ ಕರಾಳ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.


ಸ್ಯಾಂಡಲ್ ವುಡ್ ನಲ್ಲಿ ಒಬ್ಬ ನಿರ್ದಿಷ್ಟ ಸ್ಟಾರ್ ನನ್ನು ಗುರಿಯಾಗಿಟ್ಟುಕೊಂಡು ಆತನ ಸಿನಿಮಾ ಹಾಳು ಮಾಡಿ ಸ್ಟಾರ್ ಗಿರಿ ತಪ್ಪಿಸಲು ಬೇಕಾದ ಎಲ್ಲಾ ಪ್ರಯತ್ನವೂ ನಡೆಯುತ್ತದೆ. ಉದ್ದೇಶಪೂರ್ವಕವಾಗಿಯೇ ಒಂದು ಚಿತ್ರ ಹಿಟ್ ಆಗದಂತೆ, ಒಬ್ಬನ ಸ್ಟಾರ್ ಗಿರಿ ಪಟ್ಟ ತಪ್ಪಿಸಲು ಹಫ್ತಾ ಕೊಡಲಾಗುತ್ತದೆ. ಇದೆಲ್ಲವೂ ಬ್ಯುಸಿನೆಸ್ ರೀತಿ ನಡೆಯುತ್ತಿದೆ.

ತಮಿಳುನಾಡಿನ ಯುವಕ ಈ ಕೆಲಸ ಶುರು ಮಾಡಿ ಇಂದು ಅದರಲ್ಲೇ ದುಡ್ಡು ಮಾಡಿ ವಿದೇಶಕ್ಕೆ ಹೋಗಿ ಕುಳಿತು ಈಗ ಅಲ್ಲಿಂದಲೇ ಸುಪಾರಿ ಪಡೆದು ಈ ಕೆಲಸ ಮಾಡುತ್ತಿದ್ದಾನೆ. ಇವನಿಗೆ ಹಫ್ತಾ ನೀಡಿದರೆ ಕೆಲಸ ಮಾಡಿ ಮುಗಿಸುತ್ತಾನೆ. ಬಳಿಕ ಹಫ್ತಾ ನೀಡಿದವರು ಇವನಿಗೆ ಲಂಚ ಕೊಟ್ಟ ಸಾಕಾಗಿ ಕಾಲಿಗೆ ಬೀಳುವಂತೆ ಮಾಡುತ್ತಾನೆ ಎಂದು ಜಗ್ಗೇಶ್ ಕರಾಳ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments