Webdunia - Bharat's app for daily news and videos

Install App

ತಾವೇ ನಿರ್ದೇಶನ ಮಾಡಿ ಬೇರೆಯವರಿಗೆ ಕ್ರೆಡಿಟ್ ಕೊಟ್ಟಿದ್ದ ನವರಸನಾಯಕ ಜಗ್ಗೇಶ್

Webdunia
ಮಂಗಳವಾರ, 5 ಮೇ 2020 (09:31 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಜೀವನದ ಎಲ್ಲಾ ಆಗು-ಹೋಗುಗಗಳನ್ನು ತೆರೆದ ಪುಸ್ತಕದಂತೆ ಬಿಚ್ಚಿಡುತ್ತಾರೆ. ಇದೀಗ ನಿರ್ದೇಶಕರ ದಿನವಾದ ನಿನ್ನೆಯೂ ಜಗ್ಗೇಶ್ ಕುತೂಹಲಕಾರಿ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ.


ನಿರ್ದೇಶಕನಾಗಲು 1980 ರಲ್ಲಿ ಚಿತ್ರರಂಗಕ್ಕೆ ಬಂದೆ. ಆದರೆ ನಟನೆ ಕೈ ಹಿಡಿಯಿತು. ಆದರೆ ಕನ್ನಡ ಚಿತ್ರರಂಗಕ್ಕೆ ಸುಮಾರು 20 ನಿರ್ದೇಶಕರನ್ನು ನೀಡಿದ ಹೆಮ್ಮೆ ನನ್ನದು. ಇವರಲ್ಲಿ ಒಬ್ಬರಿಗೆ ಹೆಸರು ಸಿಗಲಿ ಎಂದು ನಾನೇ ಸಿನಿಮಾ ನಿರ್ಮಾಣ, ನಿರ್ದೇಶನ ಮಾಡಿ ಹೆಸರು ಅವರಿಗೆ ಕೊಟ್ಟಿದ್ದೆ. ಆದರೆ ಹೆಸರು ಸಿಗುವ ಮೊದಲೇ ಅವರು ತೀರಿಕೊಂಡರು. ಅವರ ಹೆಸರು ಹಾಗೇ ಇರಲಿ’ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

ಆದರೆ ತಾವು ಸಹಾಯ ಮಾಡಿದ ವ್ಯಕ್ತಿ ಯಾರು ಎಂಬುದನ್ನು ಜಗ್ಗೇಶ್ ಹೆಸರು ಬಹಿಗಂರಪಡಿಸಿಲ್ಲ. ಆದರೆ ಇದರಿಂದ ಆತನೂ ಲಾಭ ಪಡೆಯುವಷ್ಟು ದಿನ ಬದುಕುಳಿಯಲಿಲ್ಲವಲ್ಲಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments