Webdunia - Bharat's app for daily news and videos

Install App

ಪ್ರಮಾಣ ವಚನಕ್ಕೆ ಮುನ್ನ ದೆಹಲಿಯಲ್ಲೂ ರಾಯರ ಸ್ಮರಣೆ ಮಾಡಿದ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 8 ಜುಲೈ 2022 (10:15 IST)
ಬೆಂಗಳೂರು: ರಾಜ್ಯಸಭೆಗೆ ಆಯ್ಕೆಯಾಗಿರುವ ಬಿಜೆಪಿ ನಾಯಕ, ನಟ ಜಗ್ಗೇಶ್ ದೆಹಲಿಗೆ ತೆರಳಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಗುರು ರಾಘವೇಂದ್ರ ಸ್ವಾಮಿಗಳ ಪರಮ ಭಕ್ತರಾಗಿರುವ ಜಗ್ಗೇಶ್‍ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದರು.

ಇದೀಗ ಪ್ರಮಾಣ ವಚನ ಸ್ವೀಕರಿಸುವ ಮೊದಲೂ ಪತ್ನಿ ಪರಿಮಳಾ ಜೊತೆ ಜಗ್ಗೇಶ್ ಅಲ್ಲಿಯೂ ರಾಯರ ಸ್ಮರಣೆ ಮಾಡಿದ್ದಾರೆ. ದೆಹಲಿಯ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಮುಂದಿನ ಸುದ್ದಿ
Show comments