Webdunia - Bharat's app for daily news and videos

Install App

ಹಂಸಲೇಖ ವಿವಾದದ ಬಗ್ಗೆ ಜಗ್ಗೇಶ್ ಪರೋಕ್ಷ ಟಾಂಗ್

Webdunia
ಸೋಮವಾರ, 15 ನವೆಂಬರ್ 2021 (18:11 IST)
ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾದ ಸಂಗೀತ ನಿರ್ದೇಶಕ ಹಂಸಲೇಖ ಬಗ್ಗೆ ನವರಸನಾಯಕ ಜಗ್ಗೇಶ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

‘ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆ ತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ. ಪಡೆವುದು ಸುಲಭ. ಕಳೆದುಕೊಳ್ಳಲು ಕ್ಷಣ ಸಾಕು’ ಎಂದು ಜಗ್ಗೇಶ್ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.

ಆದರೆ ಜಗ್ಗೇಶ್ ಈ ಹೇಳಿಕೆ ಹಂಸಲೇಖ ಕುರಿತಾಗಿ ಎಂದು ನೆಟ್ಟಿಗರು ಅರ್ಥ ಮಾಡಿಕೊಂಡಿದ್ದಾರೆ. ಹಿಂದೆ ಪೇಜಾವರ ಶ್ರೀಗಳ ಜೊತೆ ಜಗ್ಗೇಶ್ ಇರುವ ಫೋಟೋ ಮೂಲಕ ಪ್ರತಿಕ್ರಿಯಿಸಿರುವ ನೆಟ್ಟಿಗರು ನಿಮ್ಮ ಮಾತು ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments