Webdunia - Bharat's app for daily news and videos

Install App

ಹಂಸಲೇಖ ವಿವಾದದ ಬಗ್ಗೆ ಜಗ್ಗೇಶ್ ಪರೋಕ್ಷ ಟಾಂಗ್

Webdunia
ಸೋಮವಾರ, 15 ನವೆಂಬರ್ 2021 (18:11 IST)
ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾದ ಸಂಗೀತ ನಿರ್ದೇಶಕ ಹಂಸಲೇಖ ಬಗ್ಗೆ ನವರಸನಾಯಕ ಜಗ್ಗೇಶ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

‘ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆ ತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ. ಪಡೆವುದು ಸುಲಭ. ಕಳೆದುಕೊಳ್ಳಲು ಕ್ಷಣ ಸಾಕು’ ಎಂದು ಜಗ್ಗೇಶ್ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.

ಆದರೆ ಜಗ್ಗೇಶ್ ಈ ಹೇಳಿಕೆ ಹಂಸಲೇಖ ಕುರಿತಾಗಿ ಎಂದು ನೆಟ್ಟಿಗರು ಅರ್ಥ ಮಾಡಿಕೊಂಡಿದ್ದಾರೆ. ಹಿಂದೆ ಪೇಜಾವರ ಶ್ರೀಗಳ ಜೊತೆ ಜಗ್ಗೇಶ್ ಇರುವ ಫೋಟೋ ಮೂಲಕ ಪ್ರತಿಕ್ರಿಯಿಸಿರುವ ನೆಟ್ಟಿಗರು ನಿಮ್ಮ ಮಾತು ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments