Webdunia - Bharat's app for daily news and videos

Install App

ಪುತ್ರ, ಸಹೋದರನಿಗಾಗಿ ನಿರ್ದೇಶನ ಮಾಡಲಿದ್ದಾರೆ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 6 ಡಿಸೆಂಬರ್ 2019 (09:51 IST)
ಬೆಂಗಳೂರು: ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ ಸಕ್ಸಸ್ ಆಗಿರುವ ಖುಷಿಯಲ್ಲಿರುವ ನವರಸನಾಯಕ ಜಗ್ಗೇಶ್ ಈಗ ಹೊಸ ಸಿನಿಮಾ ಮಾಡುತ್ತಿರುವ ಸುದ್ದಿ ಬಂದಿದೆ. ಆದರೆ ಈ ಬಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ.


ಹಿಂದೆ ಎರಡು ಸಿನಿಮಾಗಳನ್ನು ನಿರ್ದೇಶಿಸಿದ್ದ ಜಗ್ಗೇಶ್ ಗೆ ಇದು ನಿರ್ದೇಶಕರಾಗಿ ಮೂರನೇ ಸಿನಿಮಾ. ವಿಶೇಷವೆಂದರೆ ಈ ಸಿನಿಮಾದಲ್ಲಿ ಅವರು ಪುತ್ರ ಗುರುರಾಜ್ ಮತ್ತು ಸಹೋದರ ಕೋಮಲ್ ಗಾಗಿ ನಿರ್ದೇಶನ ಮಾಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ. ಸದ್ಯಕ್ಕೆ ವಿಜಯ್ ಪ್ರಸಾದ್ ನಿರ್ದೇಶನದ ತೋತಾಪುರಿ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಜಗ್ಗೇಶ್ ಇದಾದ ಬಳಿಕ ತಮ್ಮ ನಿರ್ದೇಶನದ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ಮುಂದಿನ ಸುದ್ದಿ
Show comments