Webdunia - Bharat's app for daily news and videos

Install App

ನೀರ್ ದೋಸೆ ಬಳಿಕ ತೋತಾಪುರಿಯಲ್ಲಿ ಮತ್ತೆ ಡೈಲಾಗ್ ಮೂಲಕವೇ ಮೋಡಿ ಮಾಡಿದ ವಿಜಯ ಪ್ರಸಾದ್

Webdunia
ಗುರುವಾರ, 21 ಏಪ್ರಿಲ್ 2022 (19:39 IST)
ಬೆಂಗಳೂರು: ನೀರ್ ದೋಸೆ ಯಶಸ್ಸಿನ ಬಳಿಕ ಜಗ್ಗೇಶ್ ಜೊತೆಗೂಡಿ ನಿರ್ದೇಶಕ ವಿಜಯ ಪ್ರಸಾದ್ ಈಗ ತೋತಾಪುರಿ ಸಿನಿಮಾ ಮಾಡಿದ್ದಾರೆ.

ಇಂದು ಕಿಚ್ಚ ಸುದೀಪ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು, ಟ್ರೈಲರ್ ನೋಡಿದ ನೆಟ್ಟಿಗರಿಗೆ ನೀರ್ ದೋಸೆ ಸಿನಿಮಾ ನೆನಪಾಗಿದೆ. ನೀರ್ ದೋಸೆಯಲ್ಲಿ ವಿಜಯ ಪ್ರಸಾದ್ ಡೈಲಾಗ್ ಗಳಿಂದಲೇ ಗೆದ್ದಿದ್ದರು.

ಇದೀಗ ತೋತಾಪುರಿಯಲ್ಲೂ ಕಚಗುಳಿಯಿಡುವ ಡೈಲಾಗ್ ಗಳಿವೆ. ತೋತಾಪುರಿ ಟ್ರೈಲರ್ ಕೂಡಾ ಅಷ್ಟೇ ನಿರೀಕ್ಷೆ ಹುಟ್ಟಿಸುತ್ತಿದೆ. ಹೀಗಾಗಿ ಕೆಲವೇ ನಿಮಿಷಗಳಲ್ಲಿ ಉತ್ತಮ ವೀಕ್ಷಣೆ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಮುಂದಿನ ಸುದ್ದಿ
Show comments