Select Your Language

Notifications

webdunia
webdunia
webdunia
webdunia

ವಿವಾದಕ್ಕೆಡೆ ಮಾಡಿದ ಜಗ್ಗೇಶ್ ಟ್ವೀಟ್

ವಿವಾದಕ್ಕೆಡೆ ಮಾಡಿದ ಜಗ್ಗೇಶ್ ಟ್ವೀಟ್
Bangalore , ಸೋಮವಾರ, 7 ಆಗಸ್ಟ್ 2017 (12:21 IST)
ಬೆಂಗಳೂರು: ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ವೆಂಕಯ್ಯನಾಯ್ಡು ಆಯ್ಕೆ ಕುರಿತಂತೆ ನಟ ಜಗ್ಗೇಶ್ ಮಾಡಿರುವ ಟ್ವೀಟ್ ಒಂದು ಚರ್ಚೆಗೆ ಗ್ರಾಸವಾಗಿದೆ.

 
ವೆಂಕಯ್ಯ ನಾಯ್ಡು ಅವರನ್ನು ಕರ್ನಾಟಕದಲ್ಲಿ ಭಾಷಾ ಭಾವನೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ಆಕ್ಷೇಪಿಸಿದರು. ಆದರೆ ಇಂದು ಅವರು ಉಪರಾಷ್ಟ್ರಪತಿಯಾದರು. ಅಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಿದ್ದರೆ, ಕರ್ನಾಟಕಕ್ಕೆ ಹೆಮ್ಮೆಯ  ವಿಷಯವಾಗುತ್ತಿತ್ತು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಭಾರೀ ವಿವಾದಕ್ಕೆ ಈಡಾಗುತ್ತಿದ್ದಂತೆ ಜಗ್ಗೇಶ್ ಈ ಟ್ವೀಟ್ ನ್ನು ತಮ್ಮ ವಾಲ್ ನಿಂದ ಅಳಿಸಿ ಹಾಕಿದ್ದಾರೆ.

ಇದನ್ನೂ ಓದಿ.. ಊಟಕ್ಕಾಗಿ ಪತ್ನಿ ಜತೆ ಜಗಳವಾಡಿ ಮಕ್ಕಳನ್ನೇ ಕೊಂದ ಪಾಪಿ ತಂದೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟ್ವಿಂಕಲ್ ಖನ್ನಾ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಅಕ್ಷಯ್ ಕುಮಾರ್