Webdunia - Bharat's app for daily news and videos

Install App

ಐಟಿ ದಾಳಿ ಬೆನ್ನಲ್ಲೇ ನವರಸನಾಯಕ ಜಗ್ಗೇಶ್ ಹೀಗೊಂದು ಟ್ವೀಟ್ ಮಾಡಿದ್ದೇಕೆ?!

Webdunia
ಶುಕ್ರವಾರ, 4 ಜನವರಿ 2019 (09:46 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಪ್ರಮುಖ ತಾರೆಯರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿರಬೇಕಾದರೆ ನವರಸನಾಯಕ ಜಗ್ಗೇಶ್ ಮಾಡಿರುವ ಟ್ವೀಟ್ ಒಂದು ಕುತೂಹಲ ಕೆರಳಿಸುವಂತಿದೆ.


ಭಾರೀ ಸಂಪತ್ತು ಕೂಡಿ ಹಾಕಿರುವ ಸ್ಟಾರ್ ಗಳಿಗೆ ಟಾಂಗ್ ಕೊಡುವಂತೆ ಜಗ್ಗೇಶ್ ಟ್ವೀಟ್ ಒಂದನ್ನು ಮಾಡಿದ್ದಾರೆ. ಆದರೆ ಸಾಮಾನ್ಯವಾಗಿ ಇಂತಹ ಬುದ್ಧಿಮಾತುಗಳನ್ನು ಟ್ವೀಟ್ ಮಾಡುವ ಜಗ್ಗೇಶ್ ಇದು ಸಹಜವಾಗಿಯೇ ಮಾಡಿರುವ ಟ್ವೀಟೋ, ಬೇಕೆಂದೇ ಇಂದಿನ ಸ್ಯಾಂಡಲ್ ವುಡ್ ತಾರೆಯರ ಸ್ಥಿತಿ ಗತಿಯ ಬಗ್ಗೆ ಪರೋಕ್ಷವಾಗಿ ಹೇಳಿರುವ ಮಾತೋ ಎಂಬ ಸಂಶಯ ಮೂಡಿಸಿದೆ.

‘ಮನುಜನ ನೆಮ್ಮದಿಗೆ ಸೂತ್ರ: ಹಾಸಿಗೆ ಇದ್ದಷ್ಟು ಕಾಲು ಚಾಚು! ಉತ್ತಮರ ಸಾಂಗತ್ಯ! ಉಪಯುಕ್ತವಲ್ಲದ ಸ್ನೇಹದಿಂದ ದೂರ! ಅಜ್ಞಾನಿಗಳ ಅನಿಸಿಕೆಗೆ ಉತ್ತರಿಸದೆ ಮೌನ! ತನ್ನ ತಾನು ರಕ್ಷಣೆಗೆ ಚಾಣಕ್ಯ ನೀತಿ! ತಲೆಎತ್ತಿ ಬಾಳುವ ಸ್ವಾಭಿಮಾನ ಗುಣ! ದುಷ್ಟರಿಂದ ದೂರ! ಕಂಡವರ ಕತೆಯಲ್ಲಿ ಉತ್ಸುಕತೆ ಬೇಡ! ಅನ್ಯ ಸ್ತ್ರೀಯಿಂದ ಅಂತರ! ದೈವಭಕ್ತಿ!’ ಹೀಗಂತ ಜಗ್ಗೇಶ್ ಮಾಡಿರುವ ಟ್ವೀಟ್ ಕುತೂಹಲ ಕೆರಳಿಸುವಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments