Webdunia - Bharat's app for daily news and videos

Install App

ಐಟಿ ದಾಳಿ ಬೆನ್ನಲ್ಲೇ ನವರಸನಾಯಕ ಜಗ್ಗೇಶ್ ಹೀಗೊಂದು ಟ್ವೀಟ್ ಮಾಡಿದ್ದೇಕೆ?!

Webdunia
ಶುಕ್ರವಾರ, 4 ಜನವರಿ 2019 (09:46 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಪ್ರಮುಖ ತಾರೆಯರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿರಬೇಕಾದರೆ ನವರಸನಾಯಕ ಜಗ್ಗೇಶ್ ಮಾಡಿರುವ ಟ್ವೀಟ್ ಒಂದು ಕುತೂಹಲ ಕೆರಳಿಸುವಂತಿದೆ.


ಭಾರೀ ಸಂಪತ್ತು ಕೂಡಿ ಹಾಕಿರುವ ಸ್ಟಾರ್ ಗಳಿಗೆ ಟಾಂಗ್ ಕೊಡುವಂತೆ ಜಗ್ಗೇಶ್ ಟ್ವೀಟ್ ಒಂದನ್ನು ಮಾಡಿದ್ದಾರೆ. ಆದರೆ ಸಾಮಾನ್ಯವಾಗಿ ಇಂತಹ ಬುದ್ಧಿಮಾತುಗಳನ್ನು ಟ್ವೀಟ್ ಮಾಡುವ ಜಗ್ಗೇಶ್ ಇದು ಸಹಜವಾಗಿಯೇ ಮಾಡಿರುವ ಟ್ವೀಟೋ, ಬೇಕೆಂದೇ ಇಂದಿನ ಸ್ಯಾಂಡಲ್ ವುಡ್ ತಾರೆಯರ ಸ್ಥಿತಿ ಗತಿಯ ಬಗ್ಗೆ ಪರೋಕ್ಷವಾಗಿ ಹೇಳಿರುವ ಮಾತೋ ಎಂಬ ಸಂಶಯ ಮೂಡಿಸಿದೆ.

‘ಮನುಜನ ನೆಮ್ಮದಿಗೆ ಸೂತ್ರ: ಹಾಸಿಗೆ ಇದ್ದಷ್ಟು ಕಾಲು ಚಾಚು! ಉತ್ತಮರ ಸಾಂಗತ್ಯ! ಉಪಯುಕ್ತವಲ್ಲದ ಸ್ನೇಹದಿಂದ ದೂರ! ಅಜ್ಞಾನಿಗಳ ಅನಿಸಿಕೆಗೆ ಉತ್ತರಿಸದೆ ಮೌನ! ತನ್ನ ತಾನು ರಕ್ಷಣೆಗೆ ಚಾಣಕ್ಯ ನೀತಿ! ತಲೆಎತ್ತಿ ಬಾಳುವ ಸ್ವಾಭಿಮಾನ ಗುಣ! ದುಷ್ಟರಿಂದ ದೂರ! ಕಂಡವರ ಕತೆಯಲ್ಲಿ ಉತ್ಸುಕತೆ ಬೇಡ! ಅನ್ಯ ಸ್ತ್ರೀಯಿಂದ ಅಂತರ! ದೈವಭಕ್ತಿ!’ ಹೀಗಂತ ಜಗ್ಗೇಶ್ ಮಾಡಿರುವ ಟ್ವೀಟ್ ಕುತೂಹಲ ಕೆರಳಿಸುವಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments