Webdunia - Bharat's app for daily news and videos

Install App

ಐಟಿ ದಾಳಿ ಬೆನ್ನಲ್ಲೇ ನವರಸನಾಯಕ ಜಗ್ಗೇಶ್ ಹೀಗೊಂದು ಟ್ವೀಟ್ ಮಾಡಿದ್ದೇಕೆ?!

Webdunia
ಶುಕ್ರವಾರ, 4 ಜನವರಿ 2019 (09:46 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಪ್ರಮುಖ ತಾರೆಯರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿರಬೇಕಾದರೆ ನವರಸನಾಯಕ ಜಗ್ಗೇಶ್ ಮಾಡಿರುವ ಟ್ವೀಟ್ ಒಂದು ಕುತೂಹಲ ಕೆರಳಿಸುವಂತಿದೆ.


ಭಾರೀ ಸಂಪತ್ತು ಕೂಡಿ ಹಾಕಿರುವ ಸ್ಟಾರ್ ಗಳಿಗೆ ಟಾಂಗ್ ಕೊಡುವಂತೆ ಜಗ್ಗೇಶ್ ಟ್ವೀಟ್ ಒಂದನ್ನು ಮಾಡಿದ್ದಾರೆ. ಆದರೆ ಸಾಮಾನ್ಯವಾಗಿ ಇಂತಹ ಬುದ್ಧಿಮಾತುಗಳನ್ನು ಟ್ವೀಟ್ ಮಾಡುವ ಜಗ್ಗೇಶ್ ಇದು ಸಹಜವಾಗಿಯೇ ಮಾಡಿರುವ ಟ್ವೀಟೋ, ಬೇಕೆಂದೇ ಇಂದಿನ ಸ್ಯಾಂಡಲ್ ವುಡ್ ತಾರೆಯರ ಸ್ಥಿತಿ ಗತಿಯ ಬಗ್ಗೆ ಪರೋಕ್ಷವಾಗಿ ಹೇಳಿರುವ ಮಾತೋ ಎಂಬ ಸಂಶಯ ಮೂಡಿಸಿದೆ.

‘ಮನುಜನ ನೆಮ್ಮದಿಗೆ ಸೂತ್ರ: ಹಾಸಿಗೆ ಇದ್ದಷ್ಟು ಕಾಲು ಚಾಚು! ಉತ್ತಮರ ಸಾಂಗತ್ಯ! ಉಪಯುಕ್ತವಲ್ಲದ ಸ್ನೇಹದಿಂದ ದೂರ! ಅಜ್ಞಾನಿಗಳ ಅನಿಸಿಕೆಗೆ ಉತ್ತರಿಸದೆ ಮೌನ! ತನ್ನ ತಾನು ರಕ್ಷಣೆಗೆ ಚಾಣಕ್ಯ ನೀತಿ! ತಲೆಎತ್ತಿ ಬಾಳುವ ಸ್ವಾಭಿಮಾನ ಗುಣ! ದುಷ್ಟರಿಂದ ದೂರ! ಕಂಡವರ ಕತೆಯಲ್ಲಿ ಉತ್ಸುಕತೆ ಬೇಡ! ಅನ್ಯ ಸ್ತ್ರೀಯಿಂದ ಅಂತರ! ದೈವಭಕ್ತಿ!’ ಹೀಗಂತ ಜಗ್ಗೇಶ್ ಮಾಡಿರುವ ಟ್ವೀಟ್ ಕುತೂಹಲ ಕೆರಳಿಸುವಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

ಮುಂದಿನ ಸುದ್ದಿ
Show comments