Select Your Language

Notifications

webdunia
webdunia
webdunia
webdunia

ವ್ಯಾಘ್ರ ಗುಣವಿದ್ದ ನಟ ಜಗ್ಗೇಶ್ ಅನ್ನು ಬದಲಾಯಿಸಿದ್ದು ಈ ಪುಸ್ತಕವಂತೆ. ಯಾವುದು ಗೊತ್ತಾ ಅದು…?

ವ್ಯಾಘ್ರ ಗುಣವಿದ್ದ ನಟ ಜಗ್ಗೇಶ್ ಅನ್ನು ಬದಲಾಯಿಸಿದ್ದು ಈ ಪುಸ್ತಕವಂತೆ. ಯಾವುದು ಗೊತ್ತಾ ಅದು…?
ಬೆಂಗಳೂರು , ಸೋಮವಾರ, 2 ಜುಲೈ 2018 (12:31 IST)
ಬೆಂಗಳೂರು : ನಟ ಜಗ್ಗೇಶ್ ಅವರು ಪುಸ್ತಕವೊಂದರ ಕುರಿತು ತಮ್ಮ ಅಭಿಮಾನಿಗಳಿಗೆ ಸಲಹೆ ನೀಡುತ್ತಾ ಆ ಪುಸ್ತಕ ಓದಿದರೆ ಖಂಡಿತ ಸಕ್ಸಸ್ ಆಗುತ್ತೀರಾ ಎಂದು ತಿಳಿಸಿದ್ದಾರೆ.


ಅಂದಹಾಗೆ, ಆ ಪುಸ್ತಕ ಬೇರೆ ಯಾವುದು ಅಲ್ಲ ಹಿಂದೂಗಳ ಪವಿತ್ರ ಗ್ರಂಥ 'ಭಗವದ್ಗೀತೆ'. ನಟ ಜಗ್ಗೇಶ್ ಅವರು ಈ ಕುರಿತು ಟ್ವೀಟ್ ಮಾಡಿ ‘ನನ್ನ ಯುವ ಮಿತ್ರರಿಗೆ ಪ್ರೀತಿಯ ವಿನಂತಿ. ಸಮಯ ಸಿಕ್ಕಾಗ ದಯಮಾಡಿ 'ಭಗವದ್ಗೀತೆ' ಅರ್ಥೈಸಿಕೊಂಡು ಓದಲು ಯತ್ನಿಸಿ. promise ನೀವು ತುಂಬ success ಆಗುತ್ತೀರಿ. ವ್ಯಾಘ್ರ ಗುಣವಿದ್ದ ನನ್ನ ಬದಲಾಯಿಸಿದ್ದು ಇದೇ ಭಗವದ್ಗೀತೆ. ಸಾಕ್ಷಾತ್ ಕೃಷ್ಣನ ಮಾತು 5 ಸಾವಿರ ವರ್ಷದ ಹಿಂದೆ ನುಡಿದ ಶ್ರೇಷ್ಟ ದೇವರ ಮಾತು. ಬಲವಂತವಿಲ್ಲಾ ಸವಿದು ನೋಡಿ ವಿನಂತಿ..ಧನ್ಯವಾದ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಲಿವುಡ್ ಸ್ಟಾರ್ ನಟ ಆರ್ಯಾ ಮೇಲೆ ಅರೆಸ್ಟ್ ವಾರೆಂಟ್ ನೋಟಿಸ್ ಜಾರಿ