ಎಲ್ಲಿದ್ದರೂ ಕನ್ನಡ ನಾಡಿನ ಸಂಜಾತ: ರಜನೀಕಾಂತ್ ಗೆ ಜಗ್ಗೇಶ್ ಶುಭಾಶಯ

Webdunia
ಶನಿವಾರ, 12 ಡಿಸೆಂಬರ್ 2020 (11:36 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಹುಟ್ಟುಹಬ್ಬಕ್ಕೆ ನವರಸನಾಯಕ ಜಗ್ಗೇಶ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ್ದಾರೆ.


‘ಯಾವ ನಾಡಿನಲ್ಲಿ ಧ್ವಜ ಹಾರಿಸಿ ಗೆದ್ದರೂ ನಮ್ಮ ಕನ್ನಡ ನಾಡಿನ ಸಂಜಾತನಲ್ಲವೆ. 1987 ರಿಂದ ಇವರ ಸಾಂಗತ್ಯ ಆತ್ಮೀಯತೆ ಪಡೆದ ಹೆಮ್ಮೆಯಿದೆ. ಆತ್ಮೀಯ ಹೃದಯಕ್ಕೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಜಗ್ಗೇಶ್ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ಮೆಚ್ಚುಗೆಯ ನಡುವೆ ರಿಷಬ್ ಶೆಟ್ಟಿಗೆ ಬಂತು ಬೆಂಗಳೂರು ತುಳುಕೂಟದಿಂದ ಪತ್ರ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ನಟನೆಗೆ ಬ್ರೇಕ್ ನೀಡಿ ಸ್ನೇಹಿತರ ಜತೆ ಆಧ್ಯಾತ್ಮಿಕ ಪಯಣ ಬೆಳೆಸಿದ ರಜನಿಕಾಂತ್‌

₹60 ಕೋಟಿ ವಂಚನೆ ಪ್ರಕರಣ: ಸತತ 5 ಗಂಟೆ ಪೊಲೀಸ್‌ ವಿಚಾರಣೆ ಎದುರಿಸಿದ ಶಿಲ್ಪಾ ಶೆಟ್ಟಿ ದಂಪತಿ

ಮುಂದಿನ ಸುದ್ದಿ
Show comments