Daily Horoscope

ಬಿಗ್ ಬಾಸ್ ಕನ್ನಡ: ಶೋನಿಂದ ಹೊರಬಿದ್ದ ಜೈ ಜಗದೀಶ್

Webdunia
ಸೋಮವಾರ, 18 ನವೆಂಬರ್ 2019 (08:41 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ವಾಹಿನಿಯಲ್ಲಿ ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಮುಕ್ತಾಯವಾಗಿದ್ದು ಹಿರಿಯ ನಟ ಜೈ ಜಗದೀಶ್ ಮನೆಯಿಂದ ಹೊರಬಂದಿದ್ದಾರೆ.


ಇದುವರೆಗೆ ಗುರುಲಿಂಗ ಸ್ವಾಮಿ ಬಿಟ್ಟರೆ ಮಹಿಳಾ ಸ್ಪರ್ಧಿಗಳೇ ಹೊರ ಹೋಗುತ್ತಿದ್ದರು. ಇದಾದ ಬಳಿಕ ಜೈ ಜಗದೀಶ್ ಎರಡನೇ ಪುರುಷ ಸ್ಪರ್ಧಿಯಾಗಿ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.

ಟಾಸ್ಕ್ ಸಂದರ್ಭದಲ್ಲಿ ಜೈ ಜಗದೀಶ್ ಸದಾ ಟೀಕೆಗೊಳಗಾಗುತ್ತಿದ್ದರು ಇಲ್ಲವೇ ಕಳಪೆ ಪ್ರದರ್ಶನ ನೀಡುತ್ತಿದ್ದರು. ಕೆಲವೊಮ್ಮೆ ವಾದ ವಿವಾದಗಳಾದಾಗ ನನ್ನ ಒಮ್ಮೆ ಮನೆಯಿಂದ ಹೊರ ಕಳುಹಿಸಿ. ಸಾಕು, ನಾನು ಹೋಗಿಬಿಡ್ತೇನೆ ಎನ್ನುತ್ತಿದ್ದರು. ಅವರು ಅಂದಿದ್ದಕ್ಕೂ ಈ ವಾರ ಎಲಿಮಿನೇಷನ್ ಆಗಿದ್ದಕ್ಕೂ ಸರಿ ಹೋಗಿದೆ. ಅದರಲ್ಲೂ ಈ ವಾರ ಭೂಮಿ ಶೆಟ್ಟಿ ಟೀ ಶರ್ಟ್ ಎಳೆದ ವಿವಾದದಲ್ಲಿ ಅವರ ಹೆಸರು ಬಂದಿದ್ದು ಅವರಿಗೆ ತೀವ್ರ ಬೇಸರವುಂಟುಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments