Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಶೋನಿಂದ ಹೊರಬಿದ್ದ ಜೈ ಜಗದೀಶ್

Webdunia
ಸೋಮವಾರ, 18 ನವೆಂಬರ್ 2019 (08:41 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ವಾಹಿನಿಯಲ್ಲಿ ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಮುಕ್ತಾಯವಾಗಿದ್ದು ಹಿರಿಯ ನಟ ಜೈ ಜಗದೀಶ್ ಮನೆಯಿಂದ ಹೊರಬಂದಿದ್ದಾರೆ.


ಇದುವರೆಗೆ ಗುರುಲಿಂಗ ಸ್ವಾಮಿ ಬಿಟ್ಟರೆ ಮಹಿಳಾ ಸ್ಪರ್ಧಿಗಳೇ ಹೊರ ಹೋಗುತ್ತಿದ್ದರು. ಇದಾದ ಬಳಿಕ ಜೈ ಜಗದೀಶ್ ಎರಡನೇ ಪುರುಷ ಸ್ಪರ್ಧಿಯಾಗಿ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.

ಟಾಸ್ಕ್ ಸಂದರ್ಭದಲ್ಲಿ ಜೈ ಜಗದೀಶ್ ಸದಾ ಟೀಕೆಗೊಳಗಾಗುತ್ತಿದ್ದರು ಇಲ್ಲವೇ ಕಳಪೆ ಪ್ರದರ್ಶನ ನೀಡುತ್ತಿದ್ದರು. ಕೆಲವೊಮ್ಮೆ ವಾದ ವಿವಾದಗಳಾದಾಗ ನನ್ನ ಒಮ್ಮೆ ಮನೆಯಿಂದ ಹೊರ ಕಳುಹಿಸಿ. ಸಾಕು, ನಾನು ಹೋಗಿಬಿಡ್ತೇನೆ ಎನ್ನುತ್ತಿದ್ದರು. ಅವರು ಅಂದಿದ್ದಕ್ಕೂ ಈ ವಾರ ಎಲಿಮಿನೇಷನ್ ಆಗಿದ್ದಕ್ಕೂ ಸರಿ ಹೋಗಿದೆ. ಅದರಲ್ಲೂ ಈ ವಾರ ಭೂಮಿ ಶೆಟ್ಟಿ ಟೀ ಶರ್ಟ್ ಎಳೆದ ವಿವಾದದಲ್ಲಿ ಅವರ ಹೆಸರು ಬಂದಿದ್ದು ಅವರಿಗೆ ತೀವ್ರ ಬೇಸರವುಂಟುಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments