ಅಪಘಾತಕ್ಕೀಡಾದ ನಟ ಜೈ ಜಗದೀಶ್ ಕಾರು ; ನಟ ಪ್ರಾಣಾಪಾಯದಿಂದ ಪಾರು

Webdunia
ಶನಿವಾರ, 18 ಆಗಸ್ಟ್ 2018 (11:48 IST)
ಬೆಂಗಳೂರು : ಸ್ಯಾಂಡಲ್‍ವುಡ್‍ನ ಹಿರಿಯ ನಟ ಜೈ ಜಗದೀಶ್ ಅವರ ಕಾರು ಬೆಂಗಳೂರಿನಿಂದ ಚೆನ್ನರಾಯಪಟ್ಟಣ ಮೂಲಕ ಮಡಿಕೇರಿ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿದೆ ಎಂಬುದಾಗಿ ತಿಳಿದುಬಂದಿದೆ.


ಶುಕ್ರವಾರದಂದು ಈ  ಅಪಘಾತ ಸಂಭವಿಸಿದ್ದು, ಮಾರ್ಗ ಮಧ್ಯೆ ಬಂದ ಬೈಕಿಗೆ ಡಿಕ್ಕಿಯಾಗೋದನ್ನು ತಪ್ಪಿಸಲು ಕಾರ್ ಟರ್ನ್ ಮಾಡಿದಾಗ  ರಸ್ತೆ ಬದಿಯ ಗದ್ದೆಗೆ ನುಗ್ಗಿ ಅಪಘಾತಕ್ಕೊಳಗಾಗಿದೆ.


ಸದ್ಯ ಜೈ ಜಗದೀಶ್ ಅವರಿಗೆ ಸಣ್ಣ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments