Webdunia - Bharat's app for daily news and videos

Install App

ಎರಡೇ ವಾರಕ್ಕೆ ಜೇಮ್ಸ್ ತೆರವಿಗೆ ಯತ್ನ: ನಿರ್ದೇಶಕ, ಫ್ಯಾನ್ಸ್ ಆಕ್ರೋಶ

Webdunia
ಬುಧವಾರ, 23 ಮಾರ್ಚ್ 2022 (09:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಥಿಯೇಟರ್ ನಲ್ಲಿ ಮೊನ್ನೆಯಷ್ಟೇ ಬಿಡುಗಡೆಯಾಗಿ ನೂರು ಕೋಟಿ ಗಳಿಕೆ ಮಾಡಿದೆ. ಈ ಖುಷಿಯ ಬೆನ್ನಲ್ಲೇ ಥಿಯೇಟರ್ ಗಳಲ್ಲಿ ಜೇಮ್ಸ್ ಎತ್ತಂಗಡಿ ಮಾಡಿಸಲಾಗುತ್ತಿದೆ ಎಂಬ ವರದಿಯಾಗಿದೆ.

ಎರಡನೇ ವಾರಕ್ಕೇ ಜೇಮ್ಸ್ ಸಿನಿಮಾವನ್ನು ಹಲವು ಚಿತ್ರಮಂದಿರಗಳಿಂದ ತೆರವು ಮಾಡಲಾಗುತ್ತಿದೆ ಎಂಬ ಸುದ್ದಿ ಕೇಳಿಬಂದಿದೆ. ಇದಕ್ಕೆ ನಿರ್ದೇಶಕ ಚೇತನ್ ಮತ್ತು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಚಿತ್ರನಿರ್ದೇಶಕ ಚೇತನ್ ‘ಎಲ್ಲಾ ಚಿತ್ರಮಂದಿರಗಳ ಮಾಲಿಕರು, ಪ್ರದರ್ಶಕರಿಗೆ ನನ್ನ ಮನವಿ, ನಿಮ್ಮ ಸಹಕಾರದಿಂದ ಮೊದಲನೇ ವಾರ ಭಾರೀ ಯಶಸ್ಸು ಸಿಕ್ಕಿದೆ. ಇದೀಗ ಎರಡನೇ ವಾರವೂ ಮುಂದುವರಿಯಲು. ಇದು ಅಪ್ಪು ಸರ್ ಅಭಿನಯಿಸಿರುವ ಕೊನೆ ಸಿನಿಮಾ, ಲಕ್ಷಾಂತರ ಅಭಿಮಾನಿಗಳ ಕನಸು ಇದು. ಈ ಸಿನಿಮಾ ಎರಡನೇ ವಾರವೂ ಪ್ರದರ್ಶನವಾಗಲು ನಿಮ್ಮ ಸಹಕಾರವಿರಲಿ. ದಯವಿಟ್ಟು ಚಿತ್ರಮಂದಿರಗಳಿಂದ ಜೇಮ್ಸ್ ಸಿನಿಮಾ ತೆಗೆಯಬೇಡಿ’ ಎಂದು ಚೇತನ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments