Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ಕೊಟ್ಟು ಓವರ್ ಆಕ್ಟಿಂಗ್ ಮಾಡ್ಬೇಡಿ: ಜಾನಿ ಮಾಸ್ಟರ್ ಟ್ರೋಲ್

Krishnaveni K
ಬುಧವಾರ, 29 ಜನವರಿ 2025 (11:36 IST)
Photo Credit: X
ಬೆಂಗಳೂರು: ಲೈಂಗಿಕ ಕಿರುಕುಳದಲ್ಲಿ ಬಂಧಿತರಾಗಿ ಇದೀಗ ಜಾಮೀನು ಪಡೆದು ಹೊರಬಂದಿರುವ ಕೊರಿಯಾಗ್ರಫರ್ ಜಾನಿ ಮಾಸ್ಟರ್ ಪವರ್ ಸ್ಟಾರ್ ಡಾ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ಕೊಟ್ಟು ಟ್ರೋಲ್ ಗೊಳಗಾಗಿದ್ದಾರೆ.

ಡಾ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ಕೊಟ್ಟ ಕೊರಿಯಾಗ್ರಫರ್ ಜಾನಿ ಮಾಸ್ಟರ್ ಕೆಲವು ಹೊತ್ತು ಸಮಾಧಿ ಮುಂದೆ ಕೂತು ಪ್ರಾರ್ಥನೆ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ಬೆಂಗಳೂರಿನಲ್ಲಿ ಹೊಸ ಕೆಲಸಕ್ಕೆ ಮುನ್ನ ನಿಮ್ಮ ಆಶೀರ್ವಾದವಿರಲಿ ಎಂದು ನಮಿಸಿದ್ದಾರೆ.

ಈ ಫೋಟೋ ಹಂಚಿಕೊಂಡ ಜಾನಿ ಮಾಸ್ಟರ್ ಗೆ ನೆಟ್ಟಿಗರು ಕಾಮೆಂಟ್ ಮಾಡಿ ಟ್ರೋಲ್ ಮಾಡಿದ್ದಾರೆ. ಅಂತೂ ಮತ್ತೊಂದು ನಾಟಕ ಶುರು ಮಾಡಿದ್ದೀರಿ ಎಂದಿದ್ದಾರೆ. ಡ್ಯಾನ್ಸ್ ಗಿಂತ ಆಕ್ಟಿಂಗ್ ಮಾಡೋದನ್ನು ಕಲಿತುಕೊಂಡಂತಿದೆ ಎಂದಿದ್ದಾರೆ.

ಜಾನಿ ಮಾಸ್ಟರ್ ತಮ್ಮ ಜೊತೆ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ, ಹಲ್ಲೆ ನಡೆಸಿದ ಆರೋಪಕ್ಕೊಳಗಾಗಿದ್ದರು. ತೆಲುಗು ಮೂಲದ ಕೊರಿಯಾಗ್ರಫರ್ ಜಾನಿ ಮಾಸ್ಟರ್ ಇತ್ತೀಚೆಗೆ ಜಾಮೀನಿನಲ್ಲಿ ಬಿಡುಗಡೆಯಾಗಿ ಈಗ ಮತ್ತೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ