Webdunia - Bharat's app for daily news and videos

Install App

ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ

Webdunia
ಸೋಮವಾರ, 13 ಜುಲೈ 2020 (10:01 IST)
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎನ್ನಲಾಗಿದೆ.


ನಾಲ್ಕು ದಿನಗಳ ಹಿಂದೆ ಜಯಂತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರಿಗೆ ಕೊರೋನಾ ಇಲ್ಲ ಎಂದು ದೃಢಪಟ್ಟಿತ್ತು. ಹಾಗಿದ್ದರೂ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ. ಜಯಂತಿಗೆ ಈ ಮೊದಲೂ ಒಮ್ಮೆ ಉಸಿರಾಟದ ಸಮಸ್ಯೆ ಕಂಡುಬಂದಿತ್ತು. ಇದೀಗ ಮತ್ತೆ ಅನಾರೋಗ್ಯಕ್ಕೀಡಾಗಿದ್ದಾರೆ. ಆದರೆ ಅವರ ಆರೋಗ್ಯದ ಬಗ್ಗೆ ಗಾಬರಿಯಾಗಬೇಕಾಗಿಲ್ಲ ಎಂದು ಪುತ್ರ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾತನಾಡುವ ಮುನ್ನ ಪದಗಳನ್ನು ತೂಗಿ ನೋಡಿ, ಯೋಚಿಸಿ: ಕಂಗನಾ ವಿರುದ್ಧ ಸೋನು ಸೂದ್ ಗರಂ

ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಟ್ರೈಲರ್ ರಿಲೀಸ್: ಲಿಂಕ್ ಇಲ್ಲಿದೆ Video

ರಾಮಾಯಣ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಫಿಕ್ಸ್ ಮಾಡಿದ ವಿಶೇಷ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

ಅವರ ವಯಸ್ಸಿನಲ್ಲಿ ನನಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದ್ದವು: ಸೌರವ್ ದಾಸ್ ವಿರುದ್ಧ ಕಂಗನಾ ರಣಾವತ್ ಕಿಡಿ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಮುಂದಿನ ಸುದ್ದಿ
Show comments