Webdunia - Bharat's app for daily news and videos

Install App

ನಾಳೆ ರಿಲೀಸ್ ಆಗಲಿದೆ ‘ಜೀವ್ನಾನೇ ನಾಟ್ಕ ಸಾಮಿ’ ಸಿನಿಮಾ

Webdunia
ಬುಧವಾರ, 18 ಆಗಸ್ಟ್ 2021 (09:01 IST)
ಬೆಂಗಳೂರು: ಕನ್ನಡತಿ ಧಾರವಾಹಿ ಖ್ಯಾತಿಯ ನಟ ಕಿರಣ್ ರಾಜ್, ಸರಿಗಮಪ ರಿಯಾಲಿಟಿ ಶೋ ಖ್ಯಾತಿಯ ಶ್ರೀಹರ್ಷ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಜೀವ್ನಾನೇ ನಾಟ್ಕ ಸಾಮಿ’ ಎನ್ನುವ ಹೊಸಬರ ಸಿನಿಮಾ ನಾಳೆ ತೆರೆಗೆ ಬರಲು ಸಿದ್ಧವಾಗಿದೆ.


ಲಾಕ್ ಡೌನ್ ಬಳಿಕ ಪ್ರೇಕ್ಷಕರೆದುರು ಬರುತ್ತಿರುವ ಮೊದಲ ಸಿನಿಮಾವಿದು. ರಂಗಭೂಮಿ ಹಿನ್ನಲೆಯಿಂದ ಬಂದ ರಾಜು ಭಂಡಾರಿ ರಾಜಾವರ್ತ ಮೊದಲ ಬಾರಿಗೆ ನಿರ್ದೇಶಿಸಿರುವ ಭರಪೂರ ಮನರಂಜನೆಯ ಚಿತ್ರವಿದು.

ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವಗಳಲ್ಲಿ ಸ್ಪರ್ಧಿಸಿ ಪ್ರಶಸ್ತಿ ಪಡೆದುಕೊಂಡಿರುವ ಹೊಸಬರ ಈ ಸಿನಿಮಾಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ಚಿತ್ರತಂಡ ಕೇಳಿಕೊಂಡಿದೆ.

ಕಳೆದ ಬಾರಿ ಲಾಕ್ ಡೌನ್ ಮುಗಿದ ಮೇಲೆ ಹೊಸಬರ ಸಿನಿಮಾಗಳೇ ಸುದ್ದಿ ಮಾಡಿದ್ದವು. ಈ ಬಾರಿಯೂ ಅದೇ ನಿರೀಕ್ಷೆಯಲ್ಲಿ ಚಿತ್ರರಂಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments