Webdunia - Bharat's app for daily news and videos

Install App

ಜಿಮ್ ಟ್ರೈನರ್ ಮೇಲೆ ಹಲ್ಲೆ ಪ್ರಕರಣ; ಜಾಮೀನು ಕೋರಿ ಇಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ ವಿಜಯ್

Webdunia
ಸೋಮವಾರ, 24 ಸೆಪ್ಟಂಬರ್ 2018 (14:47 IST)
ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನ್ಯಾಯಾಂಗ ಬಂಧನದಲ್ಲಿರುವ ನಟ ದುನಿಯಾ ವಿಜಯ್ ಹಾಗೂ ಅವರ ಸಹಚರರು , ಜಾಮೀನು ಕೋರಿ ಇಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.


ನಾಲ್ವರು ಆರೋಪಿಗಳ ಪರ ವಕೀಲ ಶಿವಕುಮಾರ್ ವಕಾಲತ್ತು ವಹಿಸಿದ್ದಾರೆ. ನ್ಯಾ. ಮಹೇಶ್ ಬಾಬು ರಿಂದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಐಪಿಸಿ ಸೆಕ್ಷನ್ 326 ರ ಅಡಿ ಕೇಸ್ ದಾಖಲಿಸಿದ್ದಕ್ಕೆ ವಿಜಿಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಾದ ಮಾಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಮುಂದಿನ ಸುದ್ದಿ
Show comments