Webdunia - Bharat's app for daily news and videos

Install App

ಜೂ.ಎನ್‌ಟಿಆರ್ ಫ್ಯಾಮಿಲಿಗೆ ಕೆರಾಡಿ ಕಾಡು ಸುತ್ತಾಡಿಸಿದ ರಿಷಭ್ ಶೆಟ್ಟಿ

Sampriya
ಶುಕ್ರವಾರ, 6 ಸೆಪ್ಟಂಬರ್ 2024 (19:05 IST)
Photo Courtesy X
ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಜೂನಿಯರ್ ಎನ್‌ಟಿಆರ್ ಫ್ಯಾಮಿಲಿ ಹಾಗೂ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕುಟುಂಬ ಕೆರಾಡಿಗೆ ಭೇಟಿಕೊಟ್ಟ ಸುಂದರ ಕ್ಷಣಗಳನ್ನು ಪ್ರಗತಿ ಶೆಟ್ಟಿ ಅವರು ಶೇರ್ ಮಾಡಿದ್ದಾರೆ.

ಈಚೆಗೆ ಜೂನಿಯರ್ ಎನ್‌ಟಿಆರ್, ಪ್ರಶಾಂತ್ ನೀಲ್, ರಿಷಭ್ ಶೆಟ್ಟಿ ಕುಟುಂಬ ಉಡುಪಿಯ ಕೃಷ್ಣಮಠ, ಕೊಲ್ಲೂರು ಮುಕಾಂಬಿಕೆಯ ದರ್ಶನ ಪಡೆದರು. ಅದಲ್ಲದೆ ರಿಷಭ್ ಶೆಟ್ಟಿ ತನ್ನೂರಿನ ಹೆಸರಾಂತ ಕೆರಾಡಿಯ ಮೂಡುಗಲ್ಲ ಶ್ರೀ ಕೇಶವನಾಥೇಶ್ವರ ದೇವಸ್ಥಾನ ದರ್ಶನವನ್ನು ಜೂನಿಯರ್ ಎನ್‌ಟಿಆರ್‌ ಮಾಡಿಸಿದರು.

ನಿರ್ದೇಶಕ, ನಟ ರಿಷಭ್ ಶೆಟ್ಟಿ ತನ್ನ ಹುಟ್ಟೂರಿನ ಸುಂದರ ಪರಿಸರವನ್ನು ಅವರಿಗೆ ಪರಿಚಯಿಸಿದರು. ಈ ವೇಳೆ ತೆಗೆದ ಫೋಟೋಗಳನ್ನು ಪ್ರಗತಿ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೆರ್ ಮಾಡಿಕೊಂಡಿದ್ದಾರೆ.

ಫೋಟೋಗೆ ಪ್ರೀತಿ ಮತ್ತು ನಗುವಿನಿಂದ ಸುತ್ತುವರಿದಿದೆ, ಈ ಕ್ಷಣಗಳಿಗೆ ಯಾವಾಗಲೂ ಕೃತಜ್ಞೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments