Webdunia - Bharat's app for daily news and videos

Install App

ಜೂ.ಎನ್‌ಟಿಆರ್ ಫ್ಯಾಮಿಲಿಗೆ ಕೆರಾಡಿ ಕಾಡು ಸುತ್ತಾಡಿಸಿದ ರಿಷಭ್ ಶೆಟ್ಟಿ

Sampriya
ಶುಕ್ರವಾರ, 6 ಸೆಪ್ಟಂಬರ್ 2024 (19:05 IST)
Photo Courtesy X
ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಜೂನಿಯರ್ ಎನ್‌ಟಿಆರ್ ಫ್ಯಾಮಿಲಿ ಹಾಗೂ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕುಟುಂಬ ಕೆರಾಡಿಗೆ ಭೇಟಿಕೊಟ್ಟ ಸುಂದರ ಕ್ಷಣಗಳನ್ನು ಪ್ರಗತಿ ಶೆಟ್ಟಿ ಅವರು ಶೇರ್ ಮಾಡಿದ್ದಾರೆ.

ಈಚೆಗೆ ಜೂನಿಯರ್ ಎನ್‌ಟಿಆರ್, ಪ್ರಶಾಂತ್ ನೀಲ್, ರಿಷಭ್ ಶೆಟ್ಟಿ ಕುಟುಂಬ ಉಡುಪಿಯ ಕೃಷ್ಣಮಠ, ಕೊಲ್ಲೂರು ಮುಕಾಂಬಿಕೆಯ ದರ್ಶನ ಪಡೆದರು. ಅದಲ್ಲದೆ ರಿಷಭ್ ಶೆಟ್ಟಿ ತನ್ನೂರಿನ ಹೆಸರಾಂತ ಕೆರಾಡಿಯ ಮೂಡುಗಲ್ಲ ಶ್ರೀ ಕೇಶವನಾಥೇಶ್ವರ ದೇವಸ್ಥಾನ ದರ್ಶನವನ್ನು ಜೂನಿಯರ್ ಎನ್‌ಟಿಆರ್‌ ಮಾಡಿಸಿದರು.

ನಿರ್ದೇಶಕ, ನಟ ರಿಷಭ್ ಶೆಟ್ಟಿ ತನ್ನ ಹುಟ್ಟೂರಿನ ಸುಂದರ ಪರಿಸರವನ್ನು ಅವರಿಗೆ ಪರಿಚಯಿಸಿದರು. ಈ ವೇಳೆ ತೆಗೆದ ಫೋಟೋಗಳನ್ನು ಪ್ರಗತಿ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೆರ್ ಮಾಡಿಕೊಂಡಿದ್ದಾರೆ.

ಫೋಟೋಗೆ ಪ್ರೀತಿ ಮತ್ತು ನಗುವಿನಿಂದ ಸುತ್ತುವರಿದಿದೆ, ಈ ಕ್ಷಣಗಳಿಗೆ ಯಾವಾಗಲೂ ಕೃತಜ್ಞೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments