Webdunia - Bharat's app for daily news and videos

Install App

ಅವರು ಕಲ್ಲು ಹೊಡೆದ್ರೆ ನಾವು ಬಾಂಬ್ ಹಾಕೋಣ: ಜೋಗಿ ಪ್ರೇಮ್

Webdunia
ಸೋಮವಾರ, 27 ಡಿಸೆಂಬರ್ 2021 (09:39 IST)
ಬೆಂಗಳೂರು: ಬೆಳಗಾವಿಯಲ್ಲಿ ಎಇಎಸ್ ಪುಂಡಾಟವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಬಗ್ಗೆ ನಿರ್ದೇಶಕ ಪ್ರೇಮ್ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕ ಬಂದ್ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದಾಗ ಮೊದಲು ಪ್ರತಿಕ್ರಿಯಿಸಲು ನಿರಾಕರಿಸಿದ ಪ್ರೇಮ್, ನಾನು ಬಾಯ್ಬಿಟ್ರೆ ಕಾಂಟ್ರವರ್ಸಿ ಮಾಡ್ತಾರೆ ಎಂದರು.

ಬಳಿಕ ಮಾತನಾಡಿದ ಅವರು ‘ಅವರು ಕಲ್ಲು ಹೊಡೆದರೆ ಕನ್ನಡಕ್ಕೋಸ್ಕರ ನಾವು ಬಾಂಬ್ ಹಾಕೋಣ. ಹಾಗಂತ ಅವರೇನೋ ನಾನ್ಸ್ ಸೆನ್ಸ್ ಮಾಡಿದ್ದಾರೆ ಎಂದು ನಾವೂ ಮಾಡಿದ್ರೆ ಅದು ತಪ್ಪು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments