Webdunia - Bharat's app for daily news and videos

Install App

ನಟ ಹರೀಶ್ ರಾಜ್ ವಿರುದ್ಧ ಜೊತೆ ಜೊತೆಯಲಿ ಫ್ಯಾನ್ಸ್ ನಿಂದ ಗೋ ಬ್ಯಾಕ್ ಪ್ರತಿಭಟನೆ

Webdunia
ಶುಕ್ರವಾರ, 26 ಆಗಸ್ಟ್ 2022 (09:30 IST)
ಬೆಂಗಳೂರು: ನಟ ಅನಿರುದ್ಧ್ ಜತ್ಕಾರ್ ಮಾಡುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಜೊತೆ ಜೊತೆಯಲಿ ಧಾರವಾಹಿಗೆ ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟ ಹರೀಶ್ ರಾಜ್ ಬರಲಿದ್ದಾರೆ ಎಂಬ ಸುದ್ದಿ ಬಂದಿತ್ತು.

ಹರೀಶ್ ರಾಜ್ ಜೊತೆಗೆ ಧಾರವಾಹಿ ತಂಡ ಮಾತುಕತೆ ನಡೆಸಿರುವುದು ನಿಜ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಆರ್ಯವರ್ಧನ್ ಪಾತ್ರವಾದರೆ ಖುಷಿಯಿಂದ ಮಾಡುವುದಾಗಿ ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಜೊತೆ ಜೊತೆಯಲಿ ಧಾರವಾಹಿ ಅಭಿಮಾನಿಗಳು ಹರೀಶ್ ರಾಜ್ ವಿರುದ್ಧ ಗೋ ಬ್ಯಾಕ್‍ ಎಂದು ಪ್ರತಿಭಟಿಸಿದ್ದಾರೆ. ಅನಿರುದ್ಧ್ ಮಾಡಿದ ಪಾತ್ರಕ್ಕೆ ಅವರೇ ಸೂಕ್ತ. ನಿಮ್ಮ ಮೇಲೆ ನಮಗೆ ಗೌರವವಿದೆ. ಆರ್ಯವರ್ಧನ್ ಪಾತ್ರವನ್ನು ಒಪ್ಪಿಕೊಳ್ಳಬೇಡಿ. ಗೋ ಬ್ಯಾಕ್ ಎಂದು ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಆದರೆ ಮೂಲಗಳ ಪ್ರಕಾರ ಹರೀಶ್ ರಾಜ್ ಜೊತೆ ಜೊತೆಯಲಿ ಧಾರವಾಹಿಗೆ ಬರುತ್ತಿರುವುದು ನಿಜ. ಆದರೆ ಆರ್ಯವರ್ಧನ್ ಪಾತ್ರಕ್ಕಲ್ಲ. ಅತಿಥಿ ಕಲಾವಿದರಾಗಿ ಬೇರೊಂದು ಪಾತ್ರ ಮಾಡಲು ಬರಲಿದ್ದಾರೆ ಎಂಬ ಸುದ್ದಿಯೂ ಇದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments