ಜೊತೆ ಜೊತೆಯಲಿ ಧಾರವಾಹಿಯಲ್ಲಿ ಮತ್ತೆ ಬಿರುಕು: ಸೀರಿಯಲ್ ಶೀಘ್ರದಲ್ಲೇ ಮುಕ್ತಾಯ

Webdunia
ಗುರುವಾರ, 11 ಮೇ 2023 (15:40 IST)
Photo Courtesy: Twitter
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರವಾಹಿಯ ವಿವಾದಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ಕೆಲವು ಸಮಯದ ಮೊದಲು ಹೀರೋ ಅನಿರುದ್ಧ್ ಜತ್ಕಾರ್ ಜೊತೆಗಿನ ವೈಮನಸ್ಯದಿಂದಾಗಿ ಜೊತೆ ಜೊತೆಯಲಿ ಧಾರವಾಹಿ ಸುದ್ದಿಯಾಗಿತ್ತು. ಬಳಿಕ ಅನಿರುದ್ಧ್ ಧಾರವಾಹಿಯಿಂದ ಹೊರಬಂದರೂ ಹರೀಶ್ ರಾಜ್ ಅವರನ್ನು ಆರ್ಯವರ್ಧನ್ ಪಾತ್ರಕ್ಕೆ ಕರೆತರಲಾಯಿತು. ಆದರೆ ಅನಿರುದ್ಧ್ ಅವರಷ್ಟು ಹರೀಶ್ ರಾಜ್ ಆರ್ಯವರ್ಧನ್ ಆಗಿ ಮಿಂಚಲಿಲ್ಲ.

ಇದೀಗ ಮತ್ತೆ ಧಾರವಾಹಿ ತಂಡ ಮತ್ತು ಕಲಾವಿದರ ನಡುವೆ ವೈಮನಸ್ಯದ ಮಾತು ಕೇಳಿಬರುತ್ತಿದೆ. ಧಾರವಾಹಿಯ ಕಲಾವಿದರು ಡೇಟ್ ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಧಾರವಾಹಿ ಮುಗಿಸಲು ನಿರ್ಮಾಪಕ ಆರೂರ್ ಜಗದೀಶ್ ಚಿಂತನೆ ನಡೆಸಿದ್ದಾರಂತೆ. ಈಗಾಗಲೇ ಜೀ ವಾಹಿನಿ ಎರಡು ಹೊಸ ಧಾರವಾಹಿಗಳನ್ನು ಆರಂಭಿಸಲು ಪ್ರೋಮೋ ಹರಿಯಬಿಟ್ಟಿದೆ. ಈಗ ಜೊತೆ ಜೊತೆಯಲಿ ಧಾರವಾಹಿ ಸ್ಥಗಿತಗೊಳಿಸಿ ಆ ಸ್ಲಾಟ್ ನಲ್ಲಿ ಹೊಸ ಧಾರವಾಹಿ ಆರಂಭವಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments