Webdunia - Bharat's app for daily news and videos

Install App

ಸೀರಿಯಲ್ ಲೋಕ: ರಾಜನಂದಿನಿ ಸಾವಿನ ರಹಸ್ಯಕ್ಕೆ ಇಂದು ಉತ್ತರ

Webdunia
ಗುರುವಾರ, 5 ಮೇ 2022 (06:34 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರವಾಹಿ ಬಿಗ್ ಟ್ವಿಸ್ಟ್ ನಲ್ಲಿ ಬಂದು ನಿಂತಿದೆ.

ಇಂದು ರಾಜನಂದಿನಿ ಸಾವಿನ ರಹಸ್ಯ ಬಯಲಾಗಲಿದೆ. ಆರ್ಯವರ್ಧನ್ ನ ನಿಜವಾದ ಮುಖವಾಡ ಬಯಲಾಗಲಿದೆ. ಕಳೆದ ಕೆಲವು ಸಂಚಿಕೆಗಳಿಂದ ನಾಯಕ ಆರ್ಯವರ್ಧನ್ ರನ್ನು ವಿಲನ್ ರೀತಿ ಬಿಂಬಿಸಿ ನಿರ್ದೇಶಕರು ವೀಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರಾಜನಂದಿನಿ ಸಾವಿಗೆ ಆರ್ಯ ಕಾರಣರಲ್ಲ ಎಂಬುದು ಸ್ಪಷ್ಟವಾಗಲಿದೆ. ರಾಜನಂದಿನಿ ಪಾತ್ರದಲ್ಲಿ ಸ್ಯಾಂಡಲ್ ವುಡ್ ನಟಿ ಸೋನು ಗೌಡ ಅಭಿನಯಿಸಿದ್ದಾರೆ. ಇದು ಅವರ ಮೊದಲ ಧಾರವಾಹಿಯಾಗಿತ್ತು. ಅವರ ಪಾತ್ರ ಇದೀಗ ಅಂತ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments