Webdunia - Bharat's app for daily news and videos

Install App

ಸೀರಿಯಲ್ ಲೋಕ: ರಾಜನಂದಿನಿ ಸಾವಿನ ರಹಸ್ಯಕ್ಕೆ ಇಂದು ಉತ್ತರ

Webdunia
ಗುರುವಾರ, 5 ಮೇ 2022 (06:34 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರವಾಹಿ ಬಿಗ್ ಟ್ವಿಸ್ಟ್ ನಲ್ಲಿ ಬಂದು ನಿಂತಿದೆ.

ಇಂದು ರಾಜನಂದಿನಿ ಸಾವಿನ ರಹಸ್ಯ ಬಯಲಾಗಲಿದೆ. ಆರ್ಯವರ್ಧನ್ ನ ನಿಜವಾದ ಮುಖವಾಡ ಬಯಲಾಗಲಿದೆ. ಕಳೆದ ಕೆಲವು ಸಂಚಿಕೆಗಳಿಂದ ನಾಯಕ ಆರ್ಯವರ್ಧನ್ ರನ್ನು ವಿಲನ್ ರೀತಿ ಬಿಂಬಿಸಿ ನಿರ್ದೇಶಕರು ವೀಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರಾಜನಂದಿನಿ ಸಾವಿಗೆ ಆರ್ಯ ಕಾರಣರಲ್ಲ ಎಂಬುದು ಸ್ಪಷ್ಟವಾಗಲಿದೆ. ರಾಜನಂದಿನಿ ಪಾತ್ರದಲ್ಲಿ ಸ್ಯಾಂಡಲ್ ವುಡ್ ನಟಿ ಸೋನು ಗೌಡ ಅಭಿನಯಿಸಿದ್ದಾರೆ. ಇದು ಅವರ ಮೊದಲ ಧಾರವಾಹಿಯಾಗಿತ್ತು. ಅವರ ಪಾತ್ರ ಇದೀಗ ಅಂತ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments