Webdunia - Bharat's app for daily news and videos

Install App

ಆಸ್ಕರ್ ಅವಾರ್ಡ್ ಬಳಿಕ ತವರಿಗೆ ಮರಳಿದ ಜ್ಯೂ.ಎನ್ ಟಿಆರ್

Webdunia
ಬುಧವಾರ, 15 ಮಾರ್ಚ್ 2023 (10:39 IST)
Photo Courtesy: Twitter
ಹೈದರಾಬಾದ್: ಆರ್ ಆರ್ ಆರ್ ಸಿನಿಮಾದ ನಾಟ್ಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ನಾಯಕ ನಟರಲ್ಲೊಬ್ಬರಾದ ಜ್ಯೂ.ಎನ್ ಟಿಆರ್ ತವರಿಗೆ ಮರಳಿದ್ದಾರೆ.

ಸೋಮವಾರ ಮುಂಜಾನೆ ಆಸ್ಕರ್ ಪ್ರಶಸ್ತಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಚಿತ್ರತಂಡದವರೊಂದಿಗೆ ಜ್ಯೂ.ಎನ್ ಟಿಆರ್ ಕೂಡಾ ಭಾಗಿಯಾಗಿದ್ದರು. ಇದೀಗ ಅವರು ಹೈದರಾಬಾದ್ ಗೆ ಬಂದಿಳಿದಿದ್ದಾರೆ. ಅವರ ಜೊತೆಗೆ ಕೊರಿಯಾಗ್ರಫರ್ ಪ್ರೇಮ್ ರಕ್ಷಿತ್ ಕೂಡಾ ಬಂದಿದ್ದಾರೆ.

ತವರಿಗೆ ಬಂದ ಬಳಿಕ ಮಾಧ‍್ಯಮಗಳ ಮುಂದೆ ಮಾತನಾಡಿರುವ ಜ್ಯೂ.ಎನ್ ಟಿಆರ್ ‘ಕೀರವಾಣಿ ಮತ್ತು ಚಂದ್ರಬೋಸ್ ಆಸ್ಕರ್ ಪ್ರಶಸ್ತಿ ಪಡೆಯುವುದನ್ನು ನೋಡಿದ್ದು ನನಗೆ ಹೆಮ್ಮೆಯ ಅನುಭವ ಕೊಟ್ಟಿತು. ನಮ್ಮನ್ನು ಪ್ರೋತ್ಸಾಹಿಸಿದ ಎಲ್ಲಾ ಭಾರತೀಯರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಈ ಸಾಧನೆ ನಮ್ಮ ಚಿತ್ರರಂಗದ ಪ್ರೀತಿಯಿಂದಲೇ ಸಾಧ‍್ಯವಾಗಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments