Webdunia - Bharat's app for daily news and videos

Install App

ಖಿನ್ನತೆಯಿಂದ ಬಳಲುತ್ತಿದ್ದರಂತೆ ಜ್ಯೂ.ಎನ್ ಟಿಆರ್

Webdunia
ಗುರುವಾರ, 30 ಡಿಸೆಂಬರ್ 2021 (10:30 IST)
ಹೈದರಾಬಾದ್: ಸಿನಿಮಾ ರಂಗದ ದಿಗ್ಗಜರನ್ನೂ ಮಾನಸಿಕ ಖಿನ್ನತೆ ಬಿಟ್ಟಿಲ್ಲ. ಹಲವರು ನಟ-ನಟಿಯರು ಇದನ್ನು ಓಪನ್ ಆಗಿ ಹೇಳಿಕೊಳ್ಳುತ್ತಾರೆ. ಇದೀಗ ತೆಲುಗಿನ ಸ್ಟಾರ್ ನಟ ಜ್ಯೂ.ಎನ್ ಟಿಆರ್ ಕೂಡಾ ಹಿಂದೊಮ್ಮೆ ಖಿನ್ನತೆಯಿಂದ ಬಳಲಿದ್ದ ವಿಚಾರವನ್ನು ಹೇಳಿಕೊಂಡಿದ್ದಾರೆ.

2001 ರಲ್ಲಿ ಸ್ಟೂಡೆಂಟ್ ನಂ.1 ಸಿನಿಮಾ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡ ಜ್ಯೂ.ಎನ್ ಟಿಆರ್ ಬಳಿಕ ಹಲವು ಸೋಲು ಕಂಡರು. ಸಿನಿಮಾಗಳು ಸೋತಾಗ ನಟನಾಗಿ ಗೊಂದಲಕ್ಕೆ ಒಳಗಾದೆ. ಈ ವೇಳೆ ಡಿಪ್ರೆಷನ್ ಗೊಳಗಾದೆ.

ಖಿನ್ನತೆಗೊಳಗಾದ ಸಂದರ್ಭದಲ್ಲಿ ರಾಜಮೌಳಿ ಸಾಂತ್ವನ ಹೇಳಿದರು. ಅವರು ಆತ್ಮಾವಲೋಕನ ಮಾಡಿಕೊಳ್ಳಲು ಸಹಾಯ ಮಾಡಿದರು ಎಂದು ಜ್ಯೂ.ಎನ್ ಟಿಆರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ಮುಂದಿನ ಸುದ್ದಿ
Show comments