Webdunia - Bharat's app for daily news and videos

Install App

ಖಿನ್ನತೆಯಿಂದ ಬಳಲುತ್ತಿದ್ದರಂತೆ ಜ್ಯೂ.ಎನ್ ಟಿಆರ್

Webdunia
ಗುರುವಾರ, 30 ಡಿಸೆಂಬರ್ 2021 (10:30 IST)
ಹೈದರಾಬಾದ್: ಸಿನಿಮಾ ರಂಗದ ದಿಗ್ಗಜರನ್ನೂ ಮಾನಸಿಕ ಖಿನ್ನತೆ ಬಿಟ್ಟಿಲ್ಲ. ಹಲವರು ನಟ-ನಟಿಯರು ಇದನ್ನು ಓಪನ್ ಆಗಿ ಹೇಳಿಕೊಳ್ಳುತ್ತಾರೆ. ಇದೀಗ ತೆಲುಗಿನ ಸ್ಟಾರ್ ನಟ ಜ್ಯೂ.ಎನ್ ಟಿಆರ್ ಕೂಡಾ ಹಿಂದೊಮ್ಮೆ ಖಿನ್ನತೆಯಿಂದ ಬಳಲಿದ್ದ ವಿಚಾರವನ್ನು ಹೇಳಿಕೊಂಡಿದ್ದಾರೆ.

2001 ರಲ್ಲಿ ಸ್ಟೂಡೆಂಟ್ ನಂ.1 ಸಿನಿಮಾ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡ ಜ್ಯೂ.ಎನ್ ಟಿಆರ್ ಬಳಿಕ ಹಲವು ಸೋಲು ಕಂಡರು. ಸಿನಿಮಾಗಳು ಸೋತಾಗ ನಟನಾಗಿ ಗೊಂದಲಕ್ಕೆ ಒಳಗಾದೆ. ಈ ವೇಳೆ ಡಿಪ್ರೆಷನ್ ಗೊಳಗಾದೆ.

ಖಿನ್ನತೆಗೊಳಗಾದ ಸಂದರ್ಭದಲ್ಲಿ ರಾಜಮೌಳಿ ಸಾಂತ್ವನ ಹೇಳಿದರು. ಅವರು ಆತ್ಮಾವಲೋಕನ ಮಾಡಿಕೊಳ್ಳಲು ಸಹಾಯ ಮಾಡಿದರು ಎಂದು ಜ್ಯೂ.ಎನ್ ಟಿಆರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments