Webdunia - Bharat's app for daily news and videos

Install App

ಜಪಾನ್ ದುರಂತದಿಂದ ಕೂದಲಳೆಯಲ್ಲಿ ಪಾರಾದ ಜ್ಯೂ.ಎನ್ ಟಿಆರ್

Webdunia
ಬುಧವಾರ, 3 ಜನವರಿ 2024 (10:47 IST)
ಹೈದರಾಬಾದ್: ಜಪಾನ್‍ ನಲ್ಲಿ ನಡೆದ ಭೂಕಂಪದಿಂದ ಜ್ಯೂ.ಎನ್ ಟಿಆರ್ ಕೂದಲೆಳೆಯಲ್ಲಿ ಪಾರಾಗಿದ್ದು, ಸೇಫ್ ಆಗಿ ತವರಿಗೆ ಮರಳಿದ್ದಾರೆ.

ಕ್ರಿಸ್ ಮಸ್ ಸಂದರ್ಭದಲ್ಲಿ ಜ್ಯೂ.ಎನ್ ಟಿಆರ್ ಕುಟುಂಬ ಸಮೇತ ಜಪಾನ್ ಗೆ ಪ್ರವಾಸ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ನಡೆದಿತ್ತು. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿತ್ತು.

ಆದರೆ ತವರಿಗೆ ಮರಳಿರುವ ಜ್ಯೂ.ಎನ್ ಟಿಆರ್ ಸೋಷಿಯಲ್ ಮೀಡಿಯಾ ಪೇಜ್ ಎಕ್ಸ್ ನಲ್ಲಿ ತಾವು ಸೇಫ್ ಆಗಿರುವುದಾಗಿ ಸಂದೆಶ ಬರೆದುಕೊಂಡಿದ್ದಾರೆ. ಜೊತೆಗೆ ಅಲ್ಲಿನ ಜನರು ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸಿದ್ದಾರೆ.

‘ನಾನು ಸೇಫ್ ಆಗಿ ಮನೆಗೆ ಮರಳಿದ್ದೇನೆ. ಆದರೆ ಭೂಕಂಪಕ್ಕೀಡಾದ ಜಪಾನ್ ಜನತೆಗೂ ಯಾವುದೇ ತೊಂದರೆಯಾಗದಿರಲೆಂದು ಪ್ರಾರ್ಥಿಸುತ್ತೇನೆ. ಕಳೆದ ಒಂದು ವಾರ ಅಲ್ಲಿಯೇ ಕಳೆದಿದ್ದೆ. ಅಲ್ಲಿ ಭೂಕಂಪದಿಂದ ತೊಂದರೆಗೀಡಾದವರ ಬಗ್ಗೆ ದುಃಖವಿದೆ. ಬೇಗನೇ ಎಲ್ಲರೂ ಚೇತರಿಸಿಕೊಳ‍್ಳಲಿ ಎಂದು ಹಾರೈಸುತ್ತೇನೆ’ ಎಂದು ಜ್ಯೂ.ಎನ್ ಟಿಆರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಮುಂದಿನ ಸುದ್ದಿ
Show comments