Webdunia - Bharat's app for daily news and videos

Install App

ರಾಜಕೀಯ ಸೇರ್ಪಡೆ ಬಗ್ಗೆ ಮೇ 28 ಕ್ಕೆ ಹೇಳಿಕೆ ನೀಡಲಿರುವ ಜ್ಯೂ.ಎನ್ ಟಿಆರ್

Webdunia
ಗುರುವಾರ, 4 ಮೇ 2023 (09:10 IST)
ಹೈದರಾಬಾದ್: ಇತ್ತಿಚೆಗಿನ ದಿನಗಳಲ್ಲಿ ಸ್ಟಾರ್ ನಟರು ಒಂದೊಂದು ರಾಜಕೀಯ ಪಕ್ಷ ಸೇರಿಕೊಳ್ಳುತ್ತಿರುವುದು ಟ್ರೆಂಡ್ ಆಗಿದೆ.

ಇದೀಗ ಜ್ಯೂ.ಎನ್ ಟಿಆರ್ ರಾಜಕೀಯ ಪ್ರವೇಶದ ಬಗ್ಗೆ ಸುದ್ದಿ ಕೇಳಿಬರುತ್ತಿದೆ. ಮೇ 28 ರಂದು ಎನ್ ಟಿ ರಾಮರಾವ್ ಅವರ ಕಂಚಿನ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ. ಇದಾದ ಬಳಿಕ ಜ್ಯೂ.ಎನ್ ಟಿಆರ್ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮಹತ್ವದ ಹೇಳಿಕೆ ನೀಡಬಹುದು ಎಂದು ನಿರೀಕ್ಷಿಸಲಾಗಿದೆ.

ಜ್ಯೂ.ಎನ್ ಟಿಆರ್ ರಾಜಕೀಯ ಪ್ರವೇಶದ ಬಗ್ಗೆ ಹಲವು ದಿನಗಳಿಂದ ವದಂತಿಗಳು ಹರಡಿವೆ. ಇವೆಲ್ಲದಕ್ಕೂ ಮೇ 28 ರಂದು ಎನ್ ಟಿ ರಾಮರಾವ್ ಜಯಂತಿಯಂದು ಉತ್ತರ ಸಿಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments