Webdunia - Bharat's app for daily news and videos

Install App

ಉಡುಪಿ ಕೃಷ್ಣ ಮಠಕ್ಕೆ ಜೂ.ಎನ್‌ಟಿಆರ್‌ ಭೇಟಿ : ಇದೇ ತಾಯಿಯ ಬರ್ತಡೇಗೆ ಸ್ಪೆಷಲ್ ಗಿಫ್ಟ್‌

Sampriya
ಶನಿವಾರ, 31 ಆಗಸ್ಟ್ 2024 (18:33 IST)
Photo Courtesy X
ಉಡುಪಿ: ತೆಲುಗು ನಟ ಜೂನಿಯರ್ ಎನ್‌ಟಿಆರ್‌, ನಟ ರಿಷಭ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್  ಅವರು ಉಡುಪಿಯ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜೂ ಎನ್‌ಟಿಆರ್ ಪತ್ನಿ, ತಾಯಿ ಮತ್ತು  ರಿಷಭ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಇದ್ದರು.

ದೇವಸ್ಥಾನಕ್ಕೆ ಭೇಟಿ ನೀಡಿದ ಬಗ್ಗೆ ಜೂ ಎನ್‌ಟಿಆರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಟೋ ಹಂಚಿ, ಇದು ನಮ್ಮ ಅಮ್ಮನ ದೊಡ್ಡ ಕನಸ್ಸಾಗಿತ್ತು ಎಂದಿದ್ದಾರೆ.


Photo Courtesy X
ಅಮ್ಮನ ಹುಟ್ಟೂರು ಕುಂದಾಪುರಕ್ಕೆ ಕರೆತಂದು ಉಡುಪಿ ಶ್ರೀಕೃಷ್ಣಮಠದಲ್ಲಿ ದರ್ಶನ ಪಡೆಯಬೇಕೆಂಬುದು ನನ್ನ  ತಾಯಿಯ ಬಹುದೊಡ್ಡ ಕನಸು, ಕೊನೆಗೂ ಈಡೇರಿದೆ. ಆಕೆಯ ಹುಟ್ಟುಹಬ್ಬ ಸೆಪ್ಟೆಂಬರ್ 2ರ ಮುಂಚೆ ಅದು ಈಡೇರಿದ್ದು,ನಾನು ಅವಳಿಗೆ ನೀಡಬಹುದಾದ ಅತ್ಯುತ್ತಮ ಉಡುಗೊರೆಯಾಗಿದೆ.

ವಿಜಯ್ ಕಿರಗಂನದೂರು,  ಸ್ನೇಹಿತ ಪ್ರಶಾಂತ್ ನೀಲ್, ಆತ್ಮೀಯ ಗೆಳೆಯ ರಿಷಭ್ ಶೆಟ್ಟಿ ಅವರಿಗೆ ವಿಶೇಷ ಧನ್ಯವಾದಗಳು. ಇವರ ಉಪಸ್ಥಿತಿ ತುಂಬಾನೇ ಖುಷಿ ನೀಡಿತು ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments