Webdunia - Bharat's app for daily news and videos

Install App

ಬೆಣ್ಣೆ ಕಳ್ಳ ಕೃಷ್ಣನಾದ ಜ್ಯೂನಿಯರ್ ಚಿರು

Webdunia
ಸೋಮವಾರ, 30 ಆಗಸ್ಟ್ 2021 (10:14 IST)
ಬೆಂಗಳೂರು: ಕೃಷ್ಣಜನ್ಮಾಷ್ಠಮಿ ನಿಮಿತ್ತ ನಟಿ ಮೇಘನಾ ರಾಜ್ ತಮ್ಮ ಪುತ್ರನಿಗೆ ಕೃಷ್ಣನ ವೇಷ ಹಾಕಿಸಿ ಖುಷಿಪಟ್ಟಿದ್ದಾರೆ.


ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮೇಘನಾ, ‘ನನ್ನ ಬೆಣ್ಣೆ ಮುದ್ದು ಬಂಗಾರ, ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಷಯಗಳು’ ಎಂದು ಬರೆದುಕೊಂಡಿದ್ದಾರೆ.

ಇನ್ನು, ಜ್ಯೂನಿಯರ್ ಚಿರು ಕೃಷ್ಣನ ಅವತಾರ ನೋಡಿ ನಟಿ ಐಶ್ವರ್ಯಾ ಸರ್ಜಾ, ಸಂಯುಕ್ತಾ ಹೊರನಾಡು ಸೇರಿದಂತೆ ಅನೇಕರು ಇಷ್ಟಪಟ್ಟು ಕಾಮೆಂಟ್ ಮಾಡಿದ್ದಾರೆ. ಇಂದು ಅಷ್ಠಮಿ ನಿಮಿತ್ತ ಹಲವು ತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments