ಬೆಣ್ಣೆ ಕಳ್ಳ ಕೃಷ್ಣನಾದ ಜ್ಯೂನಿಯರ್ ಚಿರು

Webdunia
ಸೋಮವಾರ, 30 ಆಗಸ್ಟ್ 2021 (10:14 IST)
ಬೆಂಗಳೂರು: ಕೃಷ್ಣಜನ್ಮಾಷ್ಠಮಿ ನಿಮಿತ್ತ ನಟಿ ಮೇಘನಾ ರಾಜ್ ತಮ್ಮ ಪುತ್ರನಿಗೆ ಕೃಷ್ಣನ ವೇಷ ಹಾಕಿಸಿ ಖುಷಿಪಟ್ಟಿದ್ದಾರೆ.


ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮೇಘನಾ, ‘ನನ್ನ ಬೆಣ್ಣೆ ಮುದ್ದು ಬಂಗಾರ, ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಷಯಗಳು’ ಎಂದು ಬರೆದುಕೊಂಡಿದ್ದಾರೆ.

ಇನ್ನು, ಜ್ಯೂನಿಯರ್ ಚಿರು ಕೃಷ್ಣನ ಅವತಾರ ನೋಡಿ ನಟಿ ಐಶ್ವರ್ಯಾ ಸರ್ಜಾ, ಸಂಯುಕ್ತಾ ಹೊರನಾಡು ಸೇರಿದಂತೆ ಅನೇಕರು ಇಷ್ಟಪಟ್ಟು ಕಾಮೆಂಟ್ ಮಾಡಿದ್ದಾರೆ. ಇಂದು ಅಷ್ಠಮಿ ನಿಮಿತ್ತ ಹಲವು ತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತ ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆದ ಧುರಂಧರ್‌ 2: ಬಾಹುಬಲಿ, ಪುಷ್ಪಾ, ದಂಗಲ್‌ ಚಿತ್ರಗಳ ದಾಖಲೆಗಳು ಉಡೀಸ್‌

ಇನ್ನೊಂದು ಪ್ರೊಡಕ್ಷನ್ ರೆಡಿ ಆಗ್ತಿದೆ ಎಂದು ಗುಡ್ ನ್ಯೂಸ್ ಕೊಟ್ಟ ನಟಿ ಹರ್ಷಿಕಾ ಪೂಣಚ್ಚ, ಭುವನ್

ರಾಜ್‌ ಬಿ ಶೆಟ್ಟಿ, ರುಕ್ಮಿಣಿ ವಸಂತ್ ಅನ್‌ಫಾಲೋ ಮಾಡಿರುವ ರಿಷಬ್ ಶೆಟ್ಟಿ, ಈ ಮೂವರನ್ನು ಫಾಲೋ ಮಾಡ್ತಿದ್ದಾರೆ

ಖ್ಯಾತ ನಟ ಪ್ರಕಾಶ್ ರಾಜ್ ಮಾತೃ ವಿಯೋಗ

ಸಾಯಿ ಪಲ್ಲವಿ ಯಾಕೆ ಸೀರೆಯೇ ಉಡ್ತಾರೆ: ಸೀಕ್ರೆಡ್ ಬಿಚ್ಚಿಟ್ಟಿದ್ದ ನಟಿ

ಮುಂದಿನ ಸುದ್ದಿ
Show comments