Webdunia - Bharat's app for daily news and videos

Install App

ಬೆಣ್ಣೆ ಕಳ್ಳ ಕೃಷ್ಣನಾದ ಜ್ಯೂನಿಯರ್ ಚಿರು

Webdunia
ಸೋಮವಾರ, 30 ಆಗಸ್ಟ್ 2021 (10:14 IST)
ಬೆಂಗಳೂರು: ಕೃಷ್ಣಜನ್ಮಾಷ್ಠಮಿ ನಿಮಿತ್ತ ನಟಿ ಮೇಘನಾ ರಾಜ್ ತಮ್ಮ ಪುತ್ರನಿಗೆ ಕೃಷ್ಣನ ವೇಷ ಹಾಕಿಸಿ ಖುಷಿಪಟ್ಟಿದ್ದಾರೆ.


ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮೇಘನಾ, ‘ನನ್ನ ಬೆಣ್ಣೆ ಮುದ್ದು ಬಂಗಾರ, ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಷಯಗಳು’ ಎಂದು ಬರೆದುಕೊಂಡಿದ್ದಾರೆ.

ಇನ್ನು, ಜ್ಯೂನಿಯರ್ ಚಿರು ಕೃಷ್ಣನ ಅವತಾರ ನೋಡಿ ನಟಿ ಐಶ್ವರ್ಯಾ ಸರ್ಜಾ, ಸಂಯುಕ್ತಾ ಹೊರನಾಡು ಸೇರಿದಂತೆ ಅನೇಕರು ಇಷ್ಟಪಟ್ಟು ಕಾಮೆಂಟ್ ಮಾಡಿದ್ದಾರೆ. ಇಂದು ಅಷ್ಠಮಿ ನಿಮಿತ್ತ ಹಲವು ತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments