ಬೆಣ್ಣೆ ಕಳ್ಳ ಕೃಷ್ಣನಾದ ಜ್ಯೂನಿಯರ್ ಚಿರು

Webdunia
ಸೋಮವಾರ, 30 ಆಗಸ್ಟ್ 2021 (10:14 IST)
ಬೆಂಗಳೂರು: ಕೃಷ್ಣಜನ್ಮಾಷ್ಠಮಿ ನಿಮಿತ್ತ ನಟಿ ಮೇಘನಾ ರಾಜ್ ತಮ್ಮ ಪುತ್ರನಿಗೆ ಕೃಷ್ಣನ ವೇಷ ಹಾಕಿಸಿ ಖುಷಿಪಟ್ಟಿದ್ದಾರೆ.


ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮೇಘನಾ, ‘ನನ್ನ ಬೆಣ್ಣೆ ಮುದ್ದು ಬಂಗಾರ, ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಷಯಗಳು’ ಎಂದು ಬರೆದುಕೊಂಡಿದ್ದಾರೆ.

ಇನ್ನು, ಜ್ಯೂನಿಯರ್ ಚಿರು ಕೃಷ್ಣನ ಅವತಾರ ನೋಡಿ ನಟಿ ಐಶ್ವರ್ಯಾ ಸರ್ಜಾ, ಸಂಯುಕ್ತಾ ಹೊರನಾಡು ಸೇರಿದಂತೆ ಅನೇಕರು ಇಷ್ಟಪಟ್ಟು ಕಾಮೆಂಟ್ ಮಾಡಿದ್ದಾರೆ. ಇಂದು ಅಷ್ಠಮಿ ನಿಮಿತ್ತ ಹಲವು ತಾರೆಯರು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments