Webdunia - Bharat's app for daily news and videos

Install App

ಕೆ ಕಲ್ಯಾಣ್ ದಾಂಪತ್ಯ ಕಲಹ ಅಂತ್ಯ: ವಂಚಕರಿಗಾಗಿ ಹುಡುಕಾಟ

Webdunia
ಶನಿವಾರ, 10 ಅಕ್ಟೋಬರ್ 2020 (10:47 IST)
ಬೆಂಗಳೂರು: ಸಾಹಿತಿ ಕೆ ಕಲ್ಯಾಣ್ ಮತ್ತು ಪತ್ನಿ ನಡುವಿನ ವೈಮನಸ್ಯಕ್ಕೆ ಕುಟುಂಬ ಸದಸ್ಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊಳ್ಳಲಾಗಿದೆ.


ಪತ್ನಿ ಅಶ್ವಿನಿ ಪತಿ ಕಲ್ಯಾಣ್ ರಿಂದ ವಿಚ್ಛೇದನ ಬಯಸಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮಾತುಕತೆ ನಡೆಸಿದ ಬಳಿಕ ವಿಚ್ಛೇದನ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ. ಇನ್ನು, ಮಾಟ ಮಂತ್ರ ಮಾಡಿ ದಂಪತಿ ನಡುವೆ ವೈಮನಸ್ಯ ತಂದಿತ್ತ ಶಿವಾನಂದ ವಾಲಿ ಬಂಧಿಸಲಾಗಿದ್ದು, ಗಂಗಾಳಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ನಟಿ ರಶ್ಮಿಕಾ, ವಿಜಯ್ ದೇವರಕೊಂಡ

2021 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿ ಬೆಸ್ಟ್ ಆಕ್ಟರ್

ಅದ್ಧೂರಿ ಬರ್ತಡೇ ಸೆಲೆಬ್ರೇಶನ್ ಹಿಂದಿದೆಯಾ ರಾಜಕೀಯ ಎಂಟ್ರಿ, ಡಿಂಪಲ್ ಕ್ವೀನ್ ರಚಿತಾ ಏನಂದ್ರು ಗೊತ್ತಾ

ನನ್ನ ಮಗಳ ಜಾಗರೂಕತೆ ದೊಡ್ಡ ಅವಘಡ ತಪ್ಪಿಸಿತು: ಅಕ್ಷಯ್ ಕುಮಾರ್‌

ಕಾಂತಾರಾ ಅಧ್ಯಾಯ 1 ನೋಡಿ ನಟ ರಿಷಭ್ ಶೆಟ್ಟಿ ಬಗ್ಗೆ ಪದಗಳಲ್ಲಿ ವರ್ಣಿಸಿದ ನಟ ಯಶ್‌

ಮುಂದಿನ ಸುದ್ದಿ
Show comments