ಕೆ ಕಲ್ಯಾಣ್ ದಾಂಪತ್ಯ ಕಲಹ ಅಂತ್ಯ: ವಂಚಕರಿಗಾಗಿ ಹುಡುಕಾಟ

Webdunia
ಶನಿವಾರ, 10 ಅಕ್ಟೋಬರ್ 2020 (10:47 IST)
ಬೆಂಗಳೂರು: ಸಾಹಿತಿ ಕೆ ಕಲ್ಯಾಣ್ ಮತ್ತು ಪತ್ನಿ ನಡುವಿನ ವೈಮನಸ್ಯಕ್ಕೆ ಕುಟುಂಬ ಸದಸ್ಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊಳ್ಳಲಾಗಿದೆ.


ಪತ್ನಿ ಅಶ್ವಿನಿ ಪತಿ ಕಲ್ಯಾಣ್ ರಿಂದ ವಿಚ್ಛೇದನ ಬಯಸಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮಾತುಕತೆ ನಡೆಸಿದ ಬಳಿಕ ವಿಚ್ಛೇದನ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ. ಇನ್ನು, ಮಾಟ ಮಂತ್ರ ಮಾಡಿ ದಂಪತಿ ನಡುವೆ ವೈಮನಸ್ಯ ತಂದಿತ್ತ ಶಿವಾನಂದ ವಾಲಿ ಬಂಧಿಸಲಾಗಿದ್ದು, ಗಂಗಾಳಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments