Webdunia - Bharat's app for daily news and videos

Install App

ಮತ್ತೆ ಸಿನಿಮಾ ನಿರ್ಮಾಣದತ್ತ ಕೆ. ಮಂಜು

Webdunia
ಮಂಗಳವಾರ, 13 ಅಕ್ಟೋಬರ್ 2015 (11:04 IST)
ಕೆ. ಮಂಜು ಕನ್ನಡ ಚಿತರ್ರಂಗದ ಪ್ರಮುಖ ನಿರ್ಮಾಪಕರಲ್ಲಿ ಒಬ್ಬರು. ಆದ್ರೆ ಕಳೆದ ಒಂದು ವರ್ಷದಿಂದ ಮಂಜು ಸಿನಿಮಾರಂಗದಿಂದ ದೂರ ಉಳಿದಿದ್ದರು. ಆದ್ರೀಗ ಒಂದು ವರ್ಷದ ಗ್ಯಾಂಪ್ ಬಳಿಕ ಮಂಜು ಚಿತ್ರರಂಗಕ್ಕೆ ವಾಪಸ್ ಬಂದಿದ್ದಾರೆ. ಆದ್ರೆ ಅದು ಸ್ಯಾಂಡಲ್ ವುಡ್ ಗಲ್ಲ ಮಲೆಯಾಳಂ ಚಿತ್ರರಂಗಕ್ಕೆ. 
ಹೌದು.ಮಾಲಿವುಡ್ ನ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರಿಗಾಗಿ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ ಕೆ.ಮಂಜು. ಮಮ್ಮುಟ್ಟಿ ಕೂಡ ಸಿನಿಮಾಗೆ ಓಕೆ ಹೇಳಿದ್ದು ಕೇರಳದಲ್ಲಿ ಸ್ಕ್ರಿಪ್ಟ್ವಂರ್ಕ್ ನಡೆಯುತ್ತಿದೆ. ಈ ಸಿನಿಮಾಕ್ಕೆ ಜ್ಞಾನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಫೆಬ್ರವರಿಯಲ್ಲಿ ಚಿತ್ರೀಕರಣ ಶುರುವಾಗಲಿದೆ. ಈ ಹಿಂದೆ ಕೆ. ಮಂಜು ಅವರ ನಿರ್ಮಾಣದಲ್ಲಿ ಮೂಡಿಬಂದ ಶಿಕಾರಿ ಚಿತ್ರದ ಮೂಲಕ ಮಮ್ಮುಟ್ಟಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. 
 
ಈ ಹಿಂದೆ ಇವರಿಬ್ಬರ ಕಾಂಬಿನೇಷನ್ ನಲ್ಲಿ ಬಂದ ಶಿಕಾರಿ ಸಿನಿಮಾ ಕನ್ನಡ ಹಾಗೂ ಮಲೆಯಾಳಂನಲ್ಲಿ ಭರ್ಜರಿ ಪ್ರದರ್ಸನ ಕಂಡಿತ್ತು. ಇದೀಗ ಮತ್ತೆ ಕೆ. ಮಂಜು ಮತ್ತು ಮಮ್ಮುಟ್ಟಿ ಕಾಂಬಿನೇಷನ್ನತಲ್ಲಿ ಸಿನಿಮಾ ಬರುತ್ತಿದ್ದು, ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments