Webdunia - Bharat's app for daily news and videos

Install App

ಅಂಬಾರಿ ಹೊತ್ತ ಅರ್ಜುನನಿಗೆ ಕಾಟೇರ ಅರ್ಪಣೆ ಮಾಡಿದ ಚಿತ್ರತಂಡ

Webdunia
ಶುಕ್ರವಾರ, 29 ಡಿಸೆಂಬರ್ 2023 (10:31 IST)
Photo Courtesy: Twitter
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಚಿತ್ರತಂಡ ಈ ಸಿನಿಮಾವನ್ನು ವಿಶೇಷವಾಗಿ ಇತ್ತೀಚೆಗೆ ಮಡಿದ ಅರ್ಜುನನಿಗೆ ಅರ್ಪಣೆ ಮಾಡಿದೆ.

ಡಿ ಬಾಸ್ ದರ್ಶನ್ ಪ್ರಾಣಿ ಪ್ರೀತಿ ಎಲ್ಲರಿಗೂ ಗೊತ್ತಿರುವ ವಿಚಾರವೇ. ಕಾಡಾನೆಗಳ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಅಂಬಾರಿ ಆನೆ ಅರ್ಜುನ ಸಾವನ್ನಪ್ಪಿದಾಗ ದರ್ಶನ್ ಸೋಷಿಯಲ್ ಮೀಡಿಯಾ ಮೂಲಕ ಕಂಬನಿ ಮಿಡಿದಿದ್ದರು.

ಇದೀಗ ಕಾಟೇರ ಸಿನಿಮಾವನ್ನು ಅರ್ಜುನನಿಗೆ ಅರ್ಪಣೆ ಮಾಡುವ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಕಾಟೇರ ಸಿನಿಮಾ ಪ್ರದರ್ಶನವಾಗುವಾಗ ಸ್ಕ್ರೀನ್ ಮೇಲೆ ಅರ್ಜುನನ ಜೊತೆ ದರ್ಶನ್ ನಿಂತಿರುವ ಫೋಟೋ ಜೊತೆಗೆ ಈ ಸಿನಿಮಾ ನಮ್ಮನ್ನಗಲಿದ ಅರ್ಜುನನಿಗೆ ಈ ಚಿತ್ರ ಅರ್ಪಣೆ ಎಂದು ಸಂದೇಶವನ್ನೂ ಚಿತ್ರತಂಡ ಹಾಕಿಕೊಂಡಿದೆ.

ಕಾಟೇರ ಸಿನಿಮಾದ ಈ ನಡೆ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾವನ್ನು ಯಾರೋ ಒಬ್ಬ ವ್ಯಕ್ತಿಗೆ ಅರ್ಪಿಸುವುದನ್ನು ನೋಡಿದ್ದೇವೆ. ಆದರೆ ಪ್ರಾಣಿಗೆ ಅರ್ಪಿಸುವ ಮೂಲಕ ತಮ್ಮ ಪ್ರಾಣಿ ಪ್ರೀತಿ ಎಂತಹದ್ದು ಎಂದು ದರ್ಶನ್ ತೋರಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments