Webdunia - Bharat's app for daily news and videos

Install App

ಕಾಟೇರ ಸಿನಿಮಾದ ರೈತ ಗೀತೆ ಲಾಂಚ್: ಇಲ್ಲಿ ಲಿಂಕ್

Webdunia
ಭಾನುವಾರ, 24 ಡಿಸೆಂಬರ್ 2023 (09:00 IST)
ಮಂಡ್ಯ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾದ ರೈತ ಗೀತೆ ನಿನ್ನೆ ಸಂಜೆ ಮಂಡ್ಯದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಿದೆ.

ಮಂಡ್ಯ ಜನರ ಎದುರು ಸಂಸದೆ, ನಟಿ ಸುಮಲತಾ ಅಂಬರೀಶ್‍ ಕಾಟೇರ ಥೀಮ್ ಸಾಂಗ್ ಲಾಂಚ್ ಮಾಡಿದ್ದಾರೆ. ಜೊತೆಗೆ ಆನಂದ್ ಅಡಿಯೂ ಯೂ ಟ್ಯೂಬ್ ಚಾನೆಲ್ ನಲ್ಲೂ ಹಾಡು ಬಿಡುಗಡೆಯಾಗಿದೆ. ವಿಶೇಷವಾಗಿ ರೈತರ ದಿನದಂದೇ ಈ ಹಾಡನ್ನುಬಿಡುಗಡೆ ಮಾಡಲಾಗಿದೆ.

ನನ್ನ ಮಣ್ಣು ನನ್ನ ಹಕ್ಕು ಎಂದು ಆರಂಭವಾಗುವ ಸಾಲಿನ ಹಾಡಿಗೆ ಪುನೀತ್ ಆರ್ಯ ಸಾಹಿತ್ಯ ಬರೆದಿದ್ದು, ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಇಡೀ ಚಿತ್ರತಂಡ ಮಾತ್ರವಲ್ಲದೆ, ಅಭಿಷೇಕ್ ಅಂಬರೀಶ್ ಸೇರಿದಂತೆ ದರ್ಶನ್ ಆಪ್ತರೂ ಆಗಮಿಸಿದ್ದರು.

ಕಾಟೇರ ರೈತ ಗೀತೆಯ ಲಿಂಕ್ ಇಲ್ಲಿದೆ ನೋಡಿ:


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments