Webdunia - Bharat's app for daily news and videos

Install App

ಕಾಟೇರ ಸಿನಿಮಾದಲ್ಲಿ ಮೇಲ್ವರ್ಗಕ್ಕೆ ಅವಮಾನ: ಕೇಳಿಬಂತು ಆಕ್ಷೇಪ

Webdunia
ಬುಧವಾರ, 3 ಜನವರಿ 2024 (11:07 IST)
ಬೆಂಗಳೂರು: ನಟ ದರ್ಶನ್ ನಾಯಕರಾಗಿರುವ ತರುಣ್ ಸುದೀರ್ ನಿರ್ದೇಶನದ ಕಾಟೇರ ಸಿನಿಮಾದಲ್ಲಿ ಮೇಲ್ವರ್ಗದ ಜನರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಿನಿಮಾದಲ್ಲಿ ಮೇಲ್ವರ್ಗದವರ ಮನೆಯಲ್ಲಿ ನಾಯಕ ತನ್ನ ಜೊತೆಗೆ ಬಂದಿದ್ದ ಹುಡುಗ ನೀರು ಕುಡಿದ ತಪ್ಪಿಗೆ ತಾನೇ ಏಟು ತಿನ್ನುವ ದೃಶ್ಯವಿದೆ. ಇಂತಹ ದೃಶ್ಯಗಳ ಬಗ್ಗೆ ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಟೇರ ಸಿನಿಮಾ ಎಲ್ಲಾ ಚೆನ್ನಾಗಿದೆ. ಆದರೆ ಇಂದಿರಾ ಗಾಂಧಿ ಕಾಲದಲ್ಲಿ ಮೇಲ್ವರ್ಗದವರು ಶೋಷಣೆ ಮಾಡಿದ್ದರು ಎಂಬುದನ್ನು ಅತಿಯಾಗಿ ಬಿಂಬಿಸಿ ಕೆಲವೊಂದು ವರ್ಗದವರನ್ನು ಅವಹೇಳನ ಮಾಡುವ ಉದ್ದೇಶವೇನಿದೆ ಎಂದು ಕೆಲವರು ಆಕ್ಷೇಪಿಸಿದ್ದಾರೆ.

ಈ ಹಿಂದೆ ತರುಣ್ ಸುಧೀರ್ ಸಹೋದರ ನಂದಕಿಶೋರ್ ನಿರ್ದೇಶನದ ಪೊಗರು ಸಿನಿಮಾದಲ್ಲೂ ಬ್ರಾಹ್ಮಣರಿಗೆ ಅವಮಾನ ಮಾಡಲಾಗಿತ್ತು ಎಂದು ದೂರು ದಾಖಲಾಗಿತ್ತು. ಇದೀಗ ತರುಣ್ ಸುಧೀರ್ ಕೂಡಾ ಇದೇ ರೀತಿ ಒಂದು ವರ್ಗಕ್ಕೆ ಅವಮಾನ ಮಾಡಿದ ಆಕ್ಷೇಪಕ್ಕೆ ಗುರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments